Connect with us

Dvgsuddi Kannada | online news portal | Kannada news online

ದಾವಣಗೆರೆ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ದೂಢ ಅಧ್ಯಕ್ಷ ದೇವರಮನಿ ಶಿವಕುಮಾರ್

ದಾವಣಗೆರೆ

ದಾವಣಗೆರೆ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ದೂಢ ಅಧ್ಯಕ್ಷ ದೇವರಮನಿ ಶಿವಕುಮಾರ್

ದಾವಣಗೆರೆ:  ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ದೂಢ) ಅಧ್ಯಕ್ಷ  ದೇವರಮನಿ ಶಿವಕುಮಾರ್ ಅವರು  ಇಂದು ವಿನಾಯಕ, ವಿವೇಕಾನಂದ ಬಡಾವಣೆಯಲ್ಲಿನ  ಪಾರ್ಕ್ ಪ್ರಗತಿ ಪರಿಶೀಲಿಸಿದರು. ಈ ವೇಳೆ ಕಳಪೆ ಕಾಮಗಾರಿ ಕಂಡು ಅಧಿಕಾರಿಗಳನ್ನು ತರಾಟೆಗೆ ತಗೆರದುಕೊಂಡರು.

ಕಳಪೆ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಿವಕುಮಾರ್,  ಈ ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸದೇ ಟೆಂಡರ್ ದಾರರಿಗೆ ಬಿಲ್ ಮಾಡಿಕೊಡುತ್ತೀರಾ..? ಎಂದು ಅಧಿಕಾರಿಗಳನೆನು  ತರಾಟೆಗೆ ತೆಗೆದುಕೊಂಡರು.  ನನ್ನ ಆಡಳಿತ  ಕಾಲಾವಧಿಯಲ್ಲಿ ಯಾವುದೇ ಕಳಪೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ. ಕಳಪೆ ಕಾಮಗಾರಿ ಮಾಡಿರುವ ಟೆಂಡರುದಾರರ  ಬಿಲ್ ತಡೆಹಿಡಿಯಲು ತಾಕಿತ್ ಮಾಡಿ ಎಂದು ಸೂಚನೆ ನೀಡದರು. ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ  ಗೌರಮ್ಮ ಪಾಟೀಲ್, ಮಾರುತಿರಾವ್ ಘಾಟ್ಗೆ, ಆರ್ ಲಕ್ಷ್ಮಣ, ಪ್ರಾಧಿಕಾರದ ಅಭಿಯಂತರ ಸೃಜನ್ ಉಪಸ್ಥಿತಿರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top