Connect with us

Dvgsuddi Kannada | online news portal | Kannada news online

ದಾವಣಗೆರೆ ದುಗ್ಗಮ್ಮ ಜಾತ್ರೆ: ಪ್ರಾಣಿ ಬಲಿ ನಿಷೇಧ; ನಿಯಮ ಉಲ್ಲಂಘಿಸಿದ್ರೆ ದಂಡ, ಜೈಲು ಶಿಕ್ಷೆ; ಜಿಲ್ಲಾಧಿಕಾರಿ

IMG 20240314 191045

ದಾವಣಗೆರೆ

ದಾವಣಗೆರೆ ದುಗ್ಗಮ್ಮ ಜಾತ್ರೆ: ಪ್ರಾಣಿ ಬಲಿ ನಿಷೇಧ; ನಿಯಮ ಉಲ್ಲಂಘಿಸಿದ್ರೆ ದಂಡ, ಜೈಲು ಶಿಕ್ಷೆ; ಜಿಲ್ಲಾಧಿಕಾರಿ

ದಾವಣಗೆರೆ: ನಗರದಲ್ಲಿ ಮಾರ್ಚ್ 17 ರಿಂದ 24 ರವರೆಗೆ ಶ್ರೀದುರ್ಗಾಂಬಿಕಾ ದೇವಿ ಜಾತ್ರೆ ನಡೆಯಲಿದೆ. ಕರ್ನಾಟಕ ಪ್ರಾಣಿಬಲಿ ತಡೆ ಕಾಯ್ದೆ 1959 ರ ಮತ್ತು ನಿಯಮ 1963 ರ ಪ್ರಕಾರ ಜಾತ್ರಾ ಅವಧಿಯಲ್ಲಿ ಸಾರ್ವಜನಿಕ ದೇವಸ್ಥಾನ ಸ್ಥಳ, ಪೂಜಾ ಸ್ಥಳ ಹಾಗೂ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಪಾಣಿ ಬಲಿ ಸಂಪೂರ್ಣ ನಿಷೇಧಿಸಲಾಗಿದೆ.

ನಿಯಮ ಉಲ್ಲಂಘಿಸಿದರೆ ಕಲಂ 6ರನ್ವಯ ದಂಡ ಮತ್ತು ಆರು ತಿಂಗಳು ಸೆರವಾಸ, ಕಲಂ (7)ರ ನಿಯಮದನ್ವಯ ಉಲ್ಲಂಘಿಸಿ ಯಾವುದೇ ವ್ಯಕ್ತಿಯನ್ನು ವಾರೆಂಟ್ ಇಲ್ಲದೆ ಪೊಲೀಸ್ ಇನ್ಸ್‍ಪೆಕ್ಟರ್ ಬಂಧಿಸಲು ಮಾಡಲು ಅಧಿಕಾರವಿದೆ. ಜಾತ್ರೆಯಲ್ಲಿ ಪ್ರಾಣಿಬಲಿ ಕೊಡುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಈ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top