ದಾವಣಗೆರೆ: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಸರ್ಕಾರದ ಅದೇಶದ ಅನ್ವಯ ನಗರ ದೇವತೆ ದುರ್ಗಾಂಬಿಕಾ ದೇವಿ ದರ್ಶನ ಇಂದಿನಿಂದ (ಏ.23) ಇರುವುದಿಲ್ಲ. ಮಂಗಳವಾರ, ಶುಕ್ರವಾರ ನಡೆಯುವ ದಾಸೋಹವೂ ಸ್ಥಗಿತಗೊಳಿಸಲಾಗಿದೆ. ಯಾವುದೇ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಬೆಳಗ್ಗೆ 6ರಿಂದ 8ಗಂಟೆ ವರೆಗೆ ಮಾತ್ರ ಪೂಜೆ ನಡೆಯಲಿದ್ದು, ನಂತರ ಬಾಗಿಲು ಮುಚ್ಚಲಾಗುವುದು ಎಂದು ಧರ್ಮದರ್ಶಿ ಗೌಡ್ರು ಚನ್ನಬಸಪ್ಪ ಮಾಹಿತಿ ನೀಡಿದ್ದಾರೆ.
ದಾವಣಗೆರೆ: ಇಂದಿನಿಂದ ದುರ್ಗಾಂಬಿಕಾ ದೇವಿ ದರ್ಶನಕ್ಕೆ ಅವಕಾಶವಿಲ್ಲ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment