Connect with us

Dvgsuddi Kannada | online news portal | Kannada news online

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ  ಪ್ರವೇಶಕ್ಕೆ ಡಿ. 10 ಕೊನೆಯ ದಿನ

Karnataka State Open University

ದಾವಣಗೆರೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ  ಪ್ರವೇಶಕ್ಕೆ ಡಿ. 10 ಕೊನೆಯ ದಿನ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22ರ ಜುಲೈ (ನವಂಬರ್) ಸಾಲಿನ ಪ್ರಥಮ ವರ್ಷದ ಬಿ.ಎ/ಬಿ.ಕಾಂ, ಬಿ.ಎಲ್.ಐ.ಎಸ್‍ಸಿ, ಬಿ.ಬಿ.ಎ, ಬಿ.ಎಸ್‍ಸಿ, ಬಿ.ಸಿ.ಎ, ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐ.ಎಸ್‍ಸಿ, ಎಂ.ಎಸ್‍ಸಿ, ಪ್ರೋಗ್ರಾಂಸ್ ಸ್ನಾತಕ/ಸ್ಮಾತಕೋತ್ತರ ಪದವಿಗಳಿಗೆ ಹಾಗೂ ಪಿಜಿ ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫೀಕೆಟ್ ಕೋರ್ಸ್ ಅಧ್ಯಯನ ವಿಷಯಗಳಿಗೆ ಸಂಬಂಧಿಸಿದಂತೆ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಯಾವುದೇ ದಂಡಶುಲ್ಕವಿಲ್ಲದೆ ಪ್ರವೇಶಾತಿ ಹೊಂದಲು ಡಿ.10 ಕೊನೆಯ ದಿನವಾಗಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ವೀಕ್ಷಿಸಬಹುದು. ಮೊ.ಸಂ: 9916009318, 8095939359, 9008905457 ನ್ನು ಸಂಪರ್ಕಿಸಬಹುದೆಂದು ದಾವಣಗೆರೆಯ ಪ್ರಾದೇಶಿಕ ನಿರ್ದೇಶಕ ಡಾ.ವಿಜಯ್‍ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top