ದಾವಣಗೆರೆ: ಪ್ರಸಕ್ತ ಸಾಲಿಗೆ ಸಮನ್ವಯ ಶಿಕ್ಷಣದ ಕಾಯತಂತ್ರದಡಿಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕೇಂದ್ರಗಳಿಗೆ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ವಿಶೇಷ ಶಿಕ್ಷಣದಲ್ಲಿ ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇರಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಕೃಷಿ ಪಂಡಿತ, ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು ಮತ್ತು ಆರ್.ಸಿ.ಐ ನೊಂದಣಿ (2026-27ನೇ ಸಾಲಿಗೆ) ಪ್ರಮಾಣ ಪತ್ರದೊಂದಿಗೆ ಸ್ವ-ವಿವರವುಳ್ಳ ಮಾಹಿತಿಯನ್ನು ಜೂನ್ 15 ರೊಳಗಾಗಿ ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಅಂಬೇಡ್ಕರ್ ವೃತ್ತ, ದಾವಣಗೆರೆ-577002 ಈ ವಿಳಾಸಕ್ಕೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ :9448999394 ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ದಾವಣಗೆರೆ: ಅಡಿಕೆ ದರ ಸ್ವಲ್ಪ ಚೇತರಿಕೆ; ಎಷ್ಟಿದೆ ಇಂದಿನ ದರ..?


