Connect with us

Dvgsuddi Kannada | online news portal | Kannada news online

ದಾವಣಗೆರೆ: ಪಠ್ಯದಲ್ಲಿ ಬಸವಣ್ಣನಿಗೆ ಯಾವುದೇ ಅವಮಾನ ಮಾಡಿಲ್ಲ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್

BC Nagesh

ದಾವಣಗೆರೆ

ದಾವಣಗೆರೆ: ಪಠ್ಯದಲ್ಲಿ ಬಸವಣ್ಣನಿಗೆ ಯಾವುದೇ ಅವಮಾನ ಮಾಡಿಲ್ಲ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ದಾವಣಗೆರೆ: ಪಠ್ಯದಲ್ಲಿ ಬಸವಣ್ಣನಿಗೆ ಯಾವುದೇ ಅವಮಾನ ಮಾಡಿಲ್ಲ. ಬರಗೂರು ಸಮಿತಿ ಪಠ್ಯದಲ್ಲಿರುವುದೇ ಈಗಲೂ ಇದೆ. ಜನಿವಾರ ಕಿತ್ತು ಹಾಕಿ ಹೋದರು ಎಂದು ಅಲ್ಲಿತ್ತು. ಉಪನಯನ ಆಗಿ ಹೋದರು ಎಂಬುದು ಇಲ್ಲಿದೆ. ಇದರಲ್ಲಿ ಯಾವುದೇ ಅವಮಾನ ಆಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯ ಜೆಎನ್‌ಯು ವಿವಿಯಲ್ಲಿ ಇರುವುದು ತುಕುಡೆ ಗ್ಯಾಂಗ್, ಇದು ಪಾಕಿಸ್ತಾನದ ಧ್ವಜ ಹಾರಿಸುವ ಗ್ಯಾಂಗ್. ಈ ಗ್ಯಾಂಗ್ ಬರಗೂರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಹಿಂದೆ ಇದೆ.ಜೆಎನ್‌ಯು ಪ್ರೊಫೆಸರ್ ಪತ್ರ ಬರೆದಿರುವುದು ಇದಕ್ಕೆ ಸಾಕ್ಷಿ.

ಈ ಗ್ಯಾಂಗ್ ಹಿಂದೂ ಸಮಾಜವನ್ನು ಒಡೆಯಲು, ದೇಶ ಇಬ್ಭಾಗ ಮಾಡಲು ಕೆಲಸ ಮಾಡುತ್ತಿದೆ. ಈ ಗ್ಯಾಂಗ್ ಏನೇ ಮಾಡಿದರೂ ಯಶಸ್ವಿಯಾಗಲ್ಲ. ಬ್ರಿಟಿಷರು ಬರುವ ಮುಂಚೆಯೇ ದೇಶದಲ್ಲಿ ಜ್ಞಾನಾರ್ಜನೆ ನಡೆಯುತಿತ್ತು. ಈ ಇತಿಹಾಸವನ್ನ ತಿಳಿಸುವ ಕೆಲಸವನ್ನು ನಾವು ಮಾಡಿದ್ದೇವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top