ದಾವಣಗೆರೆ: ತೋಳಹುಣಸೆಯ‌ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ; ಸಂಚಾರ ಮಾರ್ಗದಲ್ಲಿ ಬದಲಾವಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ‌ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತಗಳ ಎಣಿಕೆ ಕಾರ್ಯ ಮೇ 13ರಂದು ಬೆಳಗ್ಗೆ 06.00 ಗಂಟೆಯಿಂದ ಮದ್ಯಾಹ್ನ 2 ಗಂಟೆ ವರೆಗೆ ತೋಳಹುಣಸೆಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.  ಹೀಗಾಗಿ ಈ ಕೆಳಕಂಡ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

  • ದಾವಣಗೆರೆಯಿಂದ ಸಂತೆಬೆನ್ನೂರು, ಚನ್ನಗಿರಿಗೆ ಹೋಗುವ ವಾಹನ ಸವಾರರು ಶಿರಮಗೊಂಡನಹಳ್ಳಿ, ಹದಡಿ ಮೂಲಕ ಚನ್ನಗಿರಿ ಕಡೆಗೆ ಹೋಗುವುದು.
  • ಚನ್ನಗಿರಿ ಕಡೆಯಿಂದ ಸಂತೆಬೆನ್ನೂರು ಮಾರ್ಗವಾಗಿ ದಾವಣಗೆರೆ ಕಡೆಗೆ ಕುರ್ಕಿಯ ಹತ್ತಿರ ಎಡ ತಿರುವು ತೆಗೆದುಕೊಂಡು ಹದಡಿಯಿಂದದಾವಣಗೆರೆ ಕಡೆಗೆ ಬರುವುದು
  • ಚಿತ್ರದುರ್ಗ ಕಡೆಗೆ ಹೋಗುವವರು
    ಕುರ್ಕಿಯ ಹತ್ತಿರ ಬಲ ತಿರುವು ತೆಗೆದುಕೊಂಡು ಆನಗೋಡು ಮುಖಾಂತರ ಚಿತ್ರದುರ್ಗ, ಬೆಂಗಳೂರು ಕಡೆಗೆ ಹೋಗುವುದು.

ಚುನಾವಣಾ ಏಜೆಂಟರುಗಳು ಹಾಗೂ ಮತ ಕೇಂದ್ರದಲ್ಲಿ ಬರುವವರು ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮೊಬೈಲ್‌ಗಳನ್ನು ತರಕೂಡದು.
ಸದರಿ ಉಪಕರಣಗಳನ್ನು ಮತ ಎಣಿಕಾ ಕೇಂದ್ರದ ಒಳಗಡೆ ಸಂಪೂರ್ಣವಾಗಿ
ನಿಷೇದಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *