Connect with us

Dvgsuddi Kannada | online news portal | Kannada news online

ದಾವಣಗೆರೆ ಸಮೀಪ ಮಾಜಿ ಸಚಿವ ಯು.ಟಿ. ಖಾದರ್ ಕಾರು ಅಪಘಾತ

ದಾವಣಗೆರೆ

ದಾವಣಗೆರೆ ಸಮೀಪ ಮಾಜಿ ಸಚಿವ ಯು.ಟಿ. ಖಾದರ್ ಕಾರು ಅಪಘಾತ

ದಾವಣಗೆರೆ: ದಾವಣಗೆರೆ ಸಮೀಪದ ಆನಗೋಡು  ಎನ್ ಎಚ್4ರಲ್ಲಿ ಮಾಜಿ ಸಚಿವ ಯುಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.  ಅದೃಷ್ತವಶಾತ್  ಯಾವುದೇ ಪ್ರಾಣಾಪಾಯವಾಗಿಲ್ಲ.

ಖಾದರ್ ಅವರ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಇನ್ನೋವಾ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆ ನಂತರ ಖಾದರ್ ಅವರು  ಬೆಂಗಳೂರಿಗೆ ಹಿಂತಿರುಗಿದ್ದಾರೆ. ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ತೆರಳಿ ಪರಿಶೀಲನೆ ನಡೆಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top