Connect with us

Dvgsuddi Kannada | online news portal | Kannada news online

ದಾವಣಗೆರೆ: ಅಬಕಾರಿ ಇಲಾಖೆಯಿಂದ ಅವಧಿ ಮೀರಿದ 9.30 ಲಕ್ಷ ಮೌಲ್ಯದ ಮದ್ಯ ನಾಶ…!

ದಾವಣಗೆರೆ

ದಾವಣಗೆರೆ: ಅಬಕಾರಿ ಇಲಾಖೆಯಿಂದ ಅವಧಿ ಮೀರಿದ 9.30 ಲಕ್ಷ ಮೌಲ್ಯದ ಮದ್ಯ ನಾಶ…!

ದಾವಣಗೆರೆ: ಅಬಕಾರಿ ಇಲಾಖೆಯ ಕೆಎಸ್ ಬಿಸಿಎಲ್ ಲಿಕ್ಕರ್ ಡಿಪೋದಲ್ಲಿ ಮಾರಾಟವಾಗದೇ ಬಾಕಿ ಉಳಿದಿದ್ದ 9.30 ಲಕ್ಷ ಮೌಲ್ಯದ ಮದ್ಯವನ್ನು ನಾಶ ಮಾಡಲಾಯಿತು.

madya

ಒಟ್ಟು 579 ಪೆಟ್ಟಿಗೆ 31 ಬಾಟಲ್ ಸೇರಿ 4,564.390 ಲೀಟರ್  ಬಿಯರ್ ದಾಸ್ತಾನನ್ನು ಇಂದು ಮಧ್ಯಾಹ್ನ ಅಬಕಾರಿ ಉಪ ಆಯುಕ್ತ ಬಿ.ಶಿವಪ್ರಸಾದ್, ಉಪ ಅಧೀಕ್ಷಕ ಕೆ.ಎಲ್.ನಾಗರಾಜ್, ಕೆಎಸ್ ಬಿಸಿಎಲ್ ಡಿಪೋ ವ್ಯವಸ್ಥಾಪಕ ಕಲ್ಲೇಶಪ್ಪ ನೇತೃತ್ವದಲ್ಲಿ ಡಿಪೋ ಆವರಣದಲ್ಲಿ ನಾಶ ಮಾಡಲಾಯಿತು.  ಒಟ್ಟು 9.30,699 ರೂಪಾಯಿ ಮೌಲ್ಯದ ಮದ್ಯ ನಾಶವಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top