Connect with us

Dvgsuddi Kannada | online news portal | Kannada news online

ದಾವಣಗೆರೆ: ನಕಲಿ ರಸಗೊಬ್ಬರ ಮಾರಾಟ; ಮೊಕದ್ದಮೆ ದಾಖಲು; ಇಂತಹ ಪ್ರಕರಣ ಕಂಡುಬಂದಲ್ಲಿ ದೂರು ನೀಡಲು ಈ ನಂಬರ್ ಸಂಪರ್ಕಿಸಿ

davangere fake fertilezer

ದಾವಣಗೆರೆ

ದಾವಣಗೆರೆ: ನಕಲಿ ರಸಗೊಬ್ಬರ ಮಾರಾಟ; ಮೊಕದ್ದಮೆ ದಾಖಲು; ಇಂತಹ ಪ್ರಕರಣ ಕಂಡುಬಂದಲ್ಲಿ ದೂರು ನೀಡಲು ಈ ನಂಬರ್ ಸಂಪರ್ಕಿಸಿ

ದಾವಣಗೆರೆ:  ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿಯ ರಾಂಪುರ ಗ್ರಾಮದ ಜಗಳೂರು ರಸ್ತೆಯಲ್ಲಿ ಅನಧಿಕೃತವಾಗಿ ನಕಲಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗ್ರಾಮಸ್ಥರ ಸಹಾಯದಿಂದ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.  ರಸಗೊಬ್ಬರದ ಗುಣಮಟ್ಟ ಪರೀಕ್ಷಿಸಲು ವಿಶ್ಲೇಷಣೆಗೆ ಒಳಪಡಿಸಿದ್ದು, ಈ ಕುರಿತು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಮೊಕದ್ಧಮೆಯನ್ನು ದಾಖಲಿಸಲಾಗಿದೆ.

ರೈತರು, ಯಾವುದೇ ರೀತಿಯ ಅನಧಿಕೃತ ರಸಗೊಬ್ಬರ ಮಾರಾಟಗಾರರಿಂದ ಯಾವುದೇ ಕಾರಣಕ್ಕೂ ರಸಗೊಬ್ಬರವನ್ನು ಖರೀದಿಸಬಾರದು. ಹಾಗೂ ಈ ರೀತಿ ಅನಧಿಕೃತ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದಲ್ಲಿ ದೂ.ಸಂ 8277931106 ಅಥವಾ 8277931207 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top