Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದೇಶಗಳಲ್ಲಿ ಜಾಬ್ ಆಮಿಷ, ನಕಲಿ ಜಾಬ್ ಏಜೆನ್ಸಿ ಬಗ್ಗೆ ಎಚ್ಚರಿಕೆ ವಹಿಸಿ; ಎಸ್ಪಿ

ದಾವಣಗೆರೆ

ದಾವಣಗೆರೆ: ವಿದೇಶಗಳಲ್ಲಿ ಜಾಬ್ ಆಮಿಷ, ನಕಲಿ ಜಾಬ್ ಏಜೆನ್ಸಿ ಬಗ್ಗೆ ಎಚ್ಚರಿಕೆ ವಹಿಸಿ; ಎಸ್ಪಿ

ದಾವಣಗೆರೆ: ವಿದೇಶಗಳಲ್ಲಿ ಉದ್ಯೋಗ ಆಮಿಷವೊಡ್ಡುವ ನಕಲಿ ಏಜೆಂಟರುಗಳ ಹಾವಳಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದು ವರದಿಯಾಗಿದೆ. ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯವು ಈ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದು ಅನಧಿಕೃತ ಕಂಪನಿಗಳು, ವ್ಯಕ್ತಿಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ವಿದೇಶಗಳಲ್ಲಿ ಉದ್ಯೋಗಗಳ ಕೊಡಿಸುವ ಭರವಸೆಗೆ ಮೋಸ ಹೋಗದಂತೆ ಅಧಿಕೃತ ಕಂಪನಿಗಳ ಮಾಹಿತಿ ಹೊಂದಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಸಾಗರೋತ್ತರ ನೇಮಕಾತಿಗೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯದಲ್ಲಿ ನೊಂದಾಯಿತ ಏಜೆಂಟ್, ಕಂಪನಿಗಳ ಪಟ್ಟಿಯನ್ನು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಿಂದ ಮಾಹಿತಿಯನ್ನು ಪಡೆಯಬಹುದಾಗಿದೆ. ಅನಧಿಕೃತ ವ್ಯಕ್ತಿಗಳು, ಕಂಪನಿಗಳು ಆಮಿಷವೊಡ್ಡಿದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top