Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾಲಭಾದೆಯಿಂದ ರೈತ ಆತ್ಮಹತ್ಯೆ

death

ಜಗಳೂರು

ದಾವಣಗೆರೆ: ಸಾಲಭಾದೆಯಿಂದ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಭಾದೆಯಿಂದ ‌ಜಿಲ್ಲೆಯ ಜಗಳೂರು‌ ತಾಲ್ಲೂಕಿನ ಕೆಚ್ಚೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಜಪ್ಪ (45) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಆರು ವರ್ಷದ ಹಿಂದೆ 3 ಎಕರೆ ಜಮೀನಿನನಲ್ಲಿ ದಾಳಿಂಬೆ ಬೆಳೆಯಲು ಬ್ಯಾಂಕ್ ಹಾಗೂ ಖಾಸಗಿಯಾಗಿ 7 ಲಕ್ಷ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹಿಡಿಯದ ಹಿನ್ನೆಲೆ ಸಾಲ ಭಾದೆ ತಾಳಲಾರದೇ ಹೊಲದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅವರ ಪುತ್ರ ಜಗಳೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

ದಾವಣಗೆರೆ

Advertisement
Advertisement Enter ad code here

Title

To Top