Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

death

ದಾವಣಗೆರೆ

ದಾವಣಗೆರೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಬಾಧೆಯಿಂದ ಮನನೊಂದು ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಚನ್ನಗಿರಿ ತಾಲೂಕು ನವಿಲೇಹಾಳು ಗ್ರಾಮದ ರೈತನೊಬ್ಬ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ನವಿಲೇಹಾಳು ನಾರಪ್ಪ (32)ಆತ್ಮಹತ್ಯೆ ಮಾಡಿಕೊಂಡ ರೈತ, ಮಳೆ ಇಲ್ಲದೇ, ಬೆಳೆಗಳು ಒಣಗಿದ್ದರಿಂದ‌ ಮನನೊಂದಿದ್ದ ನಾರಪ್ಪ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ನಾರಪ್ಪ ಕೃಷಿಗಾಗಿ ಬ್ಯಾಂಕ್, ಕೈಗಡ ಸಾಲ ಮಾಡಿಕೊಂದ್ದರು. ಮೃತನ ಸಂಬಂಧಿ ನೀಡಿದ ದೂರಿನ ಮೇರೆಗೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top