Connect with us

Dvgsuddi Kannada | online news portal | Kannada news online

ದಾವಣಗೆರೆ; ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ರೈತ

images 38

ದಾವಣಗೆರೆ

ದಾವಣಗೆರೆ; ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ರೈತ

ದಾವಣಗೆರೆ: ರೈತನೊಬ್ಬ ತೋಟದಿಂದ ವಾಪಸ್​ ಮನೆಗೆ ಬರುವಾಗ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಗಂಗೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಜಪ್ಪ (52) ಹಳ್ಳದಲ್ಲಿ ಕೊಚ್ಚಿ ಹೋದ ರೈತನಾಗಿದ್ದಾನೆ. ಚಿಕ್ಕಗಂಗೂರ ಗ್ರಾಮದ ಬಳಿಯ ಹಿರೇಹಳ್ಳದಲ್ಲಿ ಈ ಘಟನೆ ಜರುಗಿದ್ದು, ತೋಟದಿಂದ ವಾಪಸ್​ ಮನೆಗೆ ಬರುವಾಗ ಈ ಘಟನೆ ನಡೆದಿದೆ. ಕೊಚ್ಚಿ ಹೋದ ರೈತನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top