Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಪ್ರಮುಖ ಸುದ್ದಿ

ದಾವಣಗೆರೆ: ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ದಾವಣಗೆರೆ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಮತ್ತೊಮ್ಮೆ ಬೀದಿಗಿಳಿದು ಹೋರಾಟ ನಡೆಸಿದ್ದು, ಹೆದ್ದಾರಿ ತಡೆಗೆ ಮುಂದಾಗಿದ್ದಾರೆ. ಈ ನಡುವೆ ದಾವಣಗೆರೆಯಲ್ಲಿ ರೈತರು ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.47 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು

ದೆಹಲಿಯಲ್ಲಿ ಟ್ರ್ಯಾಕ್ಟರ್ ಜಾಥಾಗೆ ಕರೆ ನೀಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ (40 ರೈತ ಸಂಘಟನೆಗಳ ಒಕ್ಕೂಟ) ಚಕ್ಕಾ ಜಾಮ್ ( ಹೆದ್ದಾರಿ ತಡೆ) ಹೋರಾಟಕ್ಕೆ ಕರೆ ನೀಡಿದ್ದು, ರಾಜ್ಯದಲ್ಲೂ ರೈತ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});