Connect with us

Dvgsuddi Kannada | online news portal | Kannada news online

ದಾವಣಗೆರೆ; ಕೋಕೋ, ಕಾಫಿ, ಕಾಳುಮೆಣಸು, ಏಲಕ್ಕಿ, ಜಾಯಿಕಾಯಿ ಬೆಳೆಯುವ ಕುರಿತು ಕಾರ್ಯಾಗಾರ

ದಾವಣಗೆರೆ

ದಾವಣಗೆರೆ; ಕೋಕೋ, ಕಾಫಿ, ಕಾಳುಮೆಣಸು, ಏಲಕ್ಕಿ, ಜಾಯಿಕಾಯಿ ಬೆಳೆಯುವ ಕುರಿತು ಕಾರ್ಯಾಗಾರ

ದಾವಣಗೆರೆ: ಅಡಿಕೆ- ತೆಂಗಿನಲ್ಲಿ ಕೋಕೋ, ಕಾಫಿ, ಕಾಳುಮೆಣಸು, ಏಲಕ್ಕಿ, ಜಾಯಿಕಾಯಿ ಬೆಳೆಯುವ ಕುರಿತು ಏ.29 ರಂದು ಅಂತರ ಬೆಳೆ-ಬಹುಬೆಳೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಕ್ಯಾಡ್ಬರೀಸ್ ಮತ್ತು ಫಾರ್ಮ್ ಟಿವಿ ಸಹಯೋಗದೊಂದಿಗೆ ‌ನಗರದ ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆಯ ಶ್ರೀ ನಿಮಿಷಾಂಬ ಸಮುದಾಯ ಭವನದಲ್ಲಿ ಏ.29 ರಂದು 10 ರಿಂದ ಸಂಜೆ 5 ಗಂಟೆ ವರೆಗೆ ನಡೆಯಲಿದೆ. ನೊಂದಣಿ 9980534320, 8904844740 ಸಂಪರ್ಕಿಸಿ. Location: https://maps.app.goo.gl/PZT6ygSN8BSVEy7p7.

ಮುಖ್ಯ ಅತಿಥಿಯಾಗಿ ಆರ್ಥೊಪಿಡಿಕ್ ಸರ್ಜನ್ ಡಾ. ಎಂ.ಆರ್.ಜಯಪ್ರಕಾಶ, , ತರಳಬಾಳು ಕೆವಿಕೆ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ, ತೋಟಗಾರಿಕೆ ಉಪನಿರ್ದೇಶಕರ ರಾಘವೇಂದ್ರ, :ವಿಷಯ ತಜ್ಞರಾಟಗಿ ಡಾ. ವೇಣುಗೋಪಾಲ, ನಿವೃತ್ತ ವಿಜ್ಞಾನಿ, ಐ.ಐ.ಎಸ್.ಆರ್, ರೂಪಕ್ ಭಟ್, ನಿರ್ದೇಶಕರು, ಮಾಂಡೆಅಝ್ (ಕ್ಯಾಕ್ಟರೀಸ್) ಡಾ. ಪ್ರಶಾಂತ್, ಶ್ರೀಕೃಷ್ಣಾ ನರ್ಸಿಂಗ್ ಹೋಂ, ಡಾ. ವೆಂಕಟ್ರಮಣ ಹೆಗಡೆ, ಪ್ರಧಾನ ಸಂಪಾದಕರು, ಫಾರ್ಮ್ ಟಿವಿ ಭಾಗವಹಿಸಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top