Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿವಣ್ಣನಿಗೆ ರವಿಚಂದ್ರನ್ ಅಭಿಮಾನಿಗಳಿಂದ ಸನ್ಮಾನ

IMG 20230106 WA0010

ದಾವಣಗೆರೆ

ದಾವಣಗೆರೆ: ಶಿವಣ್ಣನಿಗೆ ರವಿಚಂದ್ರನ್ ಅಭಿಮಾನಿಗಳಿಂದ ಸನ್ಮಾನ

ದಾವಣಗೆರೆ: ವೇದ ಚಲನಚಿತ್ರ ಪ್ರಮೋಷನ್ ಗೆ ದಾವಣಗೆರೆಗೆ ಭೇಟಿ ನೀಡಿದ ಕರುನಾಡ ಚಕ್ರವರ್ತಿ ನಟ ಶಿವರಾಜಕುಮಾರ್ ಅವರನ್ನು ದಾವಣಗೆರೆ ಜಿಲ್ಲಾ ಅಖಿಲ ಕರ್ನಾಟಕ ರವಿಚಂದ್ರನ್ ಅಭಿಮಾನಿಗಳ ಸಂಘದ ಪರವಾಗಿ ದಾವಣಗೆರೆಗೆ ಸ್ವಾಗತ ಕೋರಿ, ವೇದ ಚಿತ್ರವು ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು. ದಾವಣಗೆರೆ ಜಿಲ್ಲಾ ಅಖಿಲ ಕರ್ನಾಟಕ ರವಿಚಂದ್ರನ್ ಅಭಿಮಾನಿಗಳ ಸಂಘ ಜಿಲ್ಲಾಧ್ಯಕ್ಷ ಎಂ.ಮನು, ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಯೋಗೇಶ್, ದುಗೇಶ್ , ಗುಮ್ಮನೂರು ಶ್ರೀನಿವಾಸ್, ವಿಜಯಕುಮಾರ್ ಕೆ ಪಿ , ಮಹಾಲಿಂಗಪ್ಪ ಸೇರಿದಂತೆ ಇನ್ನಿತರದ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top