Connect with us

Dvgsuddi Kannada | online news portal | Kannada news online

ದಾವಣಗೆರೆ; ಫಲಕ್ಕೆ ಬಂದಿದ್ದ ಮಾವಿನ ತೋಟಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು; ಸುಟ್ಟು ಭಸ್ಮವಾದ 4 ಎಕರೆ ತೋಟ

IMG 20230227 115053

ದಾವಣಗೆರೆ

ದಾವಣಗೆರೆ; ಫಲಕ್ಕೆ ಬಂದಿದ್ದ ಮಾವಿನ ತೋಟಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು; ಸುಟ್ಟು ಭಸ್ಮವಾದ 4 ಎಕರೆ ತೋಟ

ದಾವಣಗೆರೆ; ಫಲಕ್ಕೆ ಬಂದಿದ್ದ ಮಾವಿನ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ‌. ಇದರಿಂದ ನೋಡ ನೋಡುತ್ತಿದ್ದಂತೆ 4 ಎಕೆರೆ ಮಾವಿನ ತೋಟ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚೌಡಪ್ಪ ಎಂಬುವರ ಮಾವಿನ ತೋಟಕ್ಕೆ ಬೆಂಕಿ ಬಿದ್ದಿದೆ. ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಮಾವಿನ ತೋಟಕ್ಕೆ ಬೆಂಕಿ ಇಟ್ಟಿದ್ದು, ಫಲಕ್ಕೆ ಬಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮಾವಿನ ಮರಗಳು ಬೆಂಕಿಗೆ ಸುಟ್ಟು ಹೋಗಿವೆ. ಕಿಡಿಗೇಡಿಗಳ ಈ ಕೃತ್ಯದಿಂದ ಎಲೆ ಉದುರಿದ್ದ ತೋಟ ಧಗಧಗನೆ ಬೆಂಕಿ ಹೊತ್ತಿ‌ ಉರಿದಿದೆ. ಇದರಿಂದ ಚೌಡಪ್ಪಗೆ ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top