Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆಗೆ ಆಕಸ್ಮಿಕ ಬೆಂಕಿ; ಚಿನ್ನ, ಬೆಳ್ಳಿ, ಬಟ್ಟೆ, ಪೀಠೋಪಕರಣಗಳು ಬೆಂಕಿಗೆ ಆಹುತಿ

ದಾವಣಗೆರೆ

ದಾವಣಗೆರೆ: ಮನೆಗೆ ಆಕಸ್ಮಿಕ ಬೆಂಕಿ; ಚಿನ್ನ, ಬೆಳ್ಳಿ, ಬಟ್ಟೆ, ಪೀಠೋಪಕರಣಗಳು ಬೆಂಕಿಗೆ ಆಹುತಿ

ದಾವಣಗೆರೆ: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ, ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ಬಟ್ಟೆ, ಪೀಠೋಪಕರಣಗಳು ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಸರ್ವರಕೇರಿಯ ಅನಿತಾ ಮೋಹನ್ ಅಂಡಿ ಎಂಬುವವರ ಮನೆಗೆ ಆಕಸ್ಮಿಕ ಬೆಂಕಿ ಬಿದ್ದುದೆ. ನಿವಾಸಿಗಳು ಮುಂಭಾಗದ ದುರಸ್ತಿ ಕಾರ್ಯದಲ್ಲಿರುವ ಮನೆಯಲ್ಲಿ ವಾಸವಿದ್ದರು. ಬೆಳಗ್ಗೆ 6 ಗಂಟೆ ವೇಳೆಯಲ್ಲಿ ಮನೆಗೆ ಬೆಂಕಿ ಬಿದ್ದಿದೆ.ಯಾವುದೇ ಪ್ರಾಣಪಾಯವಾಗಿಲ್ಲ.

ಬೆಂಕಿಗೆ ಮನೆಯಲ್ಲಿದ್ದ ಕಾಲು ಕೆಜಿ ಬೆಳ್ಳಿ,ಬಂಗಾರ ಹಾಗೂ ಮನೆಯ ದುರಸ್ತಿ ಇಟ್ಟಿದ್ದ ಲಕ್ಷಾಂತರ ರೂಪಾಯಿ ಸುಟ್ಟು ಹೋಗಿದೆ. ಸ್ಥಳಕ್ಕೆ ತಹಶೀಲ್ದಾರ್ ಪುರಂದರ ಹೆಗಡೆ, ಕಂದಾಯ ಅಧಿಕಾರಿ ರಮೇಶ್ ಹಾಗೂ ಪುರಸಭೆಯ ಅಧಿಕಾರಿ ಪರಮೇಶ್‍ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top