Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ಮೆಕ್ಕೆಜೋಳ ಕಟಾವು ಯಂತ್ರಕ್ಕೆ ಬೆಂಕಿ: ಧಗ ಧಗ ಹೊತ್ತಿ ಉರಿದ ಯಂತ್ರ

IMG 20221209 074416

ದಾವಣಗೆರೆ

ದಾವಣಗೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ಮೆಕ್ಕೆಜೋಳ ಕಟಾವು ಯಂತ್ರಕ್ಕೆ ಬೆಂಕಿ: ಧಗ ಧಗ ಹೊತ್ತಿ ಉರಿದ ಯಂತ್ರ

ದಾವಣಗೆರೆ: ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಯಂತ್ರಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟಾವು ಯಂತ್ರ ಧಗ ಧಗ ಹೊತ್ತಿ ಉರಿದಿದ್ದು, ಸಂಫೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದ ಹೊಲವೊಂದರಲ್ಲಿ ಈ ಘಟನೆ ನಡೆದಿದೆ. ಮೆಕ್ಕೆಜೋಳ ಕಟಾವು ಮಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಯಂತ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಂತ್ರದ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದಂತಾಗಿದೆ. ಸುತ್ತಲೂ ಒಣಗಿದ ಮೆಕ್ಕೆಜೋಳ ಬೆಳೆ ಇರುವ ಹಿನ್ನಲೆ ಯಂತ್ರವನ್ನು ಸ್ವಲ್ಪ ದೂರ ಚಲಿಸಿಕೊಂಡು ಹೋಗಿ ನಿಲ್ಲಿಸಿದ್ದಾನೆ. ನೋಡ ನೋಡುತ್ತಿದ್ದಂತೆ ಇಡೀ ಯಂತ್ರ ಸುಟ್ಟು ಭಸ್ಮವಾಗಿದೆ. ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top