Connect with us

Dvgsuddi Kannada | online news portal | Kannada news online

ದಾವಣಗೆರೆ: ಪಾದರಕ್ಷೆ ಶಾಪ್ ನಲ್ಲಿ ಶಾರ್ಟ್ ಸರ್ಕೀಟ್ ; 6 ಲಕ್ಷದ ಪಾದರಕ್ಷೆ ಬೆಂಕಿಗೆ ಆಹುತಿ

IMG 20230128 191942

ದಾವಣಗೆರೆ

ದಾವಣಗೆರೆ: ಪಾದರಕ್ಷೆ ಶಾಪ್ ನಲ್ಲಿ ಶಾರ್ಟ್ ಸರ್ಕೀಟ್ ; 6 ಲಕ್ಷದ ಪಾದರಕ್ಷೆ ಬೆಂಕಿಗೆ ಆಹುತಿ

ದಾವಣಗೆರೆ: ಶಾರ್ಟ್ ಸರ್ಕೀಟ್ ನಿಂದ ಪಾದರಕ್ಷೆ ಶಾಪ್ ಗೆ ಬೆಂಕಿ ಬಿದಿದ್ದು, 6 ಲಕ್ಷ ಮೌಲ್ಯದ ಪಾದರಕ್ಷೆ ಬೆಂಕಿಗೆ ಆಹುತಿಯಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ

ನಗರದ ಪಿ.ಬಿ. ರಸ್ತೆಯ ಹಳೆ ಖಾಸಗಿ ಬಸ್‌ ನಿಲ್ದಾಣದ ಬಳಿಯ ಭಾಗ್ಯ ಫುಟ್‌ವೇರ್ ಅಂಗಡಿಯಲ್ಲಿ ವಿದ್ಯುತ್‌ ಶಾರ್ಟ್ ಸರ್ಕೀಟ್‌ ನಿಂದ ಬೆಂಕಿ ಬಿದ್ದಿದ್ದು, ಲಕ್ಷಾಂತರ ಮೌಲ್ಯದ ಪಾದರಕ್ಷೆಗಳು ಸುಟ್ಟು ಭಸ್ಮವಾಗಿವೆ.ನಾಗರಾಜ್ ಎಂಬುವರಿಗೆ ಸೇರಿದ ಮಳಿಗೆ ಇದಾಗಿದ್ದು, ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಅಂಗಡಿಯಲ್ಲಿದ್ದ  6 ಲಕ್ಷ ಮೌಲ್ಯದ ಪಾದರಕ್ಷೆಗಳು ಬೆಂಕಿಗೆ ಸುಟ್ಟು ಹೋಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top