Connect with us

Dvgsuddi Kannada | online news portal | Kannada news online

ದಾವಣಗೆರೆ: ಕೆರೆಗಳಲ್ಲಿ ಮೀನುಗಾರಿಕೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

images 42

ದಾವಣಗೆರೆ

ದಾವಣಗೆರೆ: ಕೆರೆಗಳಲ್ಲಿ ಮೀನುಗಾರಿಕೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಒಳನಾಡು ಮೀನುಗಾರಿಕೆ ಕಾರ್ಯನೀತಿ 2014 ರನ್ವಯ ಮೀನುಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳ/ಜಲಸಂಪನ್ಮೂಲಗಳ ಮೀನುಪಾಶುವಾರು ಹಕ್ಕನ್ನು ಮೀನುಗಾರರ ಸಹಕಾರ ಸಂಘಗಗಳಿಗೆ ಗುತ್ತಿಗೆ ಮತ್ತು ಮೀನುಗಾರರಗೆ ಪರವಾನಿಗೆ ಮುಖಾಂತರ ಮೀನುಗಾರಿಕೆ ನಡೆಸಲು ಅವಕಾಶ ನೀಡಲಾಗಿದೆ.

ಕೆರೆಗಳನ್ನು ವಿಲೇ ಮಾಡಿದ ನಂತರ ಬಾಕಿ ಉಳಿದ ಜಲಸಂಪನ್ಮೂಲಗಳನ್ನು ಇ-ಟೆಂಡರ್ ಪ್ರಕ್ರಿಯೆಯ ಮೂಲಕ 2022-23 ನೇ ಫಸಲಿ ವರ್ಷದಿಂದ ವಿಲೇವಾರಿ ಮಾಡಲು ಸರ್ಕಾರವು ಆದೇಶ ಹೊರಡಿಸಿರುತ್ತದೆ.
ಆದ್ದರಿಂದ ಇನ್ನುಮುಂದೆ, ಮೀನುಗಾರಿಕೆ ಇಲಾಖೆಯ ವತಿಯಿಂದ ಹೊರಡಿಸಲಾಗುವ ಇ-ಟೆಂಡರ್ ಪ್ರಕಟಣೆಯನ್ವಯ ಕರೆಗಳ ಮೀನುಪಾಶುವಾರು ಹಕ್ಕನ್ನು ಪಡೆಯಲಿಚ್ಛಿಸುವವರು ಕರ್ನಾಟಕ ಸರ್ಕಾರ `ಇ-ಸಂಗ್ರಹಣ ಪೋರ್ಟಲ್ (e-ಠಿಡಿoಛಿumeಟಿಣ ಠಿoಡಿಣಚಿಟ)ನಲ್ಲಿ ನೋಂದಾಯಿಸಿಕೊಳ್ಳುವುದು ಮತ್ತು ಅಗತ್ಯ ಡಿ.ಎಸ್.ಸಿ. ಕೀ ಪಡೆಯುವುದು ಕಡ್ಡಾಯವಾಗಿದೆ.ಹೆಚ್ಚಿನ ಮಾಹಿತಿಗಾಗಿ https://eproc.karnataka.gov.in ಹಾಗೂ ಸಹಾಯವಾಣಿ ಕೇಂದ್ರ 8046010000, 8068948777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top