Connect with us

Dvgsuddi Kannada | online news portal | Kannada news online

ದಾವಣಗೆರೆ: ನ್ಯಾಯಬೆಲೆ ಅಂಗಡಿ, ಗ್ರಾಮ ಒನ್ ಕೇಂದ್ರದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ

IMG 20221021 183442

ದಾವಣಗೆರೆ

ದಾವಣಗೆರೆ: ನ್ಯಾಯಬೆಲೆ ಅಂಗಡಿ, ಗ್ರಾಮ ಒನ್ ಕೇಂದ್ರದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ

ದಾವಣಗೆರೆ; ಗ್ರಾಮಾಂತರ ಮಟ್ಟದಲ್ಲಿರುವ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್‍ಗಳನ್ನು ಎಲ್ಲಾ ಪಡಿತರ ಫಲಾನುಭವಿಗಳಿಗೆ ಶಿಬಿರಗಳ ಮೂಲಕ ನೋಂದಣಿಯನ್ನು ಹಮ್ಮಿಕೊಳ್ಳಲಾಗಿದೆ.

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ನೋಂದಣಿಯಾದ ಬಿ.ಪಿ.ಎಲ್ ಫಲಾನುಭವಿ ಕುಟುಂಬವು ವಾರ್ಷಿಕ 5 ಲಕ್ಷದವರೆಗೆ ಮತ್ತು ಎ.ಪಿ.ಎಲ್ ಫಲಾನುಭವಿ ಕುಟುಂಬವು ವಾರ್ಷಿಕ 1.5 ಲಕ್ಷದವರೆಗೆ ಅಥವಾ ಚಿಕಿತ್ಸೆಯ 30% ರಷ್ಟು ನಗದು ರೈತ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಹಾಗೂ ಈ ಕಾರ್ಡುದಾರನ ಚಿಕಿತ್ಸೆಯ ಎಲ್ಲಾ ಮಾಹಿತಿಯು ಈ ಕಾರ್ಡಿನೊಂದಿಗೆ ಅಡಕವಾಗಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಪಾರ ಜಿಲ್ಲಾಧಿಕಾರಿ ಪಿ.ಎನ್ ಲೋಕೆಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top