Connect with us

Dvgsuddi Kannada | online news portal | Kannada news online

ದಾವಣಗೆರೆ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಉಚಿತ ತರಬೇತಿಗೆ; ತರಬೇತಿ ಅವಧಿಯಲ್ಲಿ ಶಿಷ್ಯವೇತನ

ದಾವಣಗೆರೆ

ದಾವಣಗೆರೆ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಉಚಿತ ತರಬೇತಿಗೆ; ತರಬೇತಿ ಅವಧಿಯಲ್ಲಿ ಶಿಷ್ಯವೇತನ

ದಾವಣಗೆರೆ: ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿ೦ದ 16 ರಿಂದ 45ವರ್ಷ ವಯೋಮಿತಿಯ ಪ.ಜಾ/ಪ.ಪಂ ದ ಅಭ್ಯ ರ್ಥಿಗಳಿಗೆ ವಿವಿಧ ಕೋರ್ಸುಗಳ ಉಚಿತ ತರಬೇತಿಗಾಗಿ ಅರ್ಜಿಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿದ್ದು, ಮಾ. 25 ರೊಳಗಾಗಿ
ಅರ್ಜಿಗಳನ್ನು ಸಲ್ಲಿಸಬೇಕು. ಆಯ್ಕೆಯಾದ
ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಹಾಗೂ ವಿವಿಧ ಕೋರ್ಸ್‌ಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹರಿಹರ ತಾಲೂಕಿನ ಹರ್ಲಾಪುರ ಇಂಡಸ್ಟ್ರಿಯಲ್ ಏರಿಯಾದ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಚಾರ್ಯರು, ಮೊ: 9035372971, 9066583066, 9164369670 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top