ದಾವಣಗೆರೆ: ಗಣೇಶ ವಿಗ್ರಹ ವಿಸರ್ಜನೆಗೆ ಸ್ಥಳ ನಿಗದಿ ಮಾಡಿದ ಮಹಾನಗರ ಪಾಲಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಸೆಪ್ಟೆಂಬರ್ 7 ಮತ್ತು 9 ರಂದು ಶ್ರೀ ಗಣೇಶ ವಿಗ್ರಹಗಳ ತಾತ್ಕಲಿಕ ವಿಸರ್ಜನೆಗೆ ಆಯ್ದ ಸ್ಥಳಗಳಲ್ಲಿ ಟ್ರಾಕ್ಟರ್ ನಿಲುಗಡೆ ಮಾಡಿ ವಿಸರ್ಜನೆ ಮಾಡಲು ತಿಳಿಸಲಾಗಿದೆ.

ಸ್ಥಳಗಳ ವಿವರ ; ಹಗೆದಿಬ್ಬ ವೃತ್ತ, ಗಾಂಧಿನಗರ, ರಾಜಕುಮಾರ ಶಾಲೆ ಹತ್ತಿರ, ಕುರುಬರ ಕೇರಿ ಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರ ಕೊಂಡಜ್ಜಿ ರಸ್ತೆ, ಕೋರ್ಟ್ ಹಿಂಭಾಗ, ದೇವರಾಜ ಅರಸ್ ಬಡಾವಣೆ ಶಿವಾಜಿ ವೃತ್ತ, ದುರ್ಗಾಂಬಿಕ ದೇವಸ್ತಾನದ ಹತ್ತಿರ, ಹೊಂಡದ ವೃತ್ತ, ವೆಂಕಟೇಶ್ವರ ವೃತ್ತ, ಬೇತೂರು ರಸ್ತೆ, ವಿಠಲ ಮಂದಿರ ಹತ್ತಿರ, ಮಹಾರಾಜ ಪೇಟೆ, ಹಾಸಬಾವಿ ವೃತ್ತ, ಚೌಕಿಪೇಟೆ.

ಪಾರ್ಕ್ ಹತ್ತಿರ, 3ನೇ ಮುಖ್ಯ ರಸ್ತೆ, ವಿನೋಬನಗರ ರಾಮ್ ಆಂಡ್ ಕೋ ಸರ್ಕಲ್, ಪಿ.ಜಿ.ಬಡಾವಣೆ ಬಸವೇಶ್ವರ ವೃತ್ತ, ಕಾಯಿಪೇಟೆ ಗಣೇಶ ಹೋಟೆಲ್ ಹತ್ತಿರ, ಬಂಬೂ ಬಜಾರ್ ಬನ್ನಿಮರದ ಹತ್ತಿರ, ರಿಂಗ್ ರಸ್ತೆ, ಎಸ್.ಎಸ್ ಲೇಔಟ್. ಬಕೇಶ್ವರ ಸ್ಕೂಲ್ ಮುಂಭಾಗ, ಎಂ.ಸಿ.ಸಿ ಎ. ಬ್ಲಾಕ್, ಜಯದೇವ ವೃತ್ತ, ಕೆ.ಬಿ.ಬಡಾವಣೆ. ಡಿ.ಸಿ.ಎಂ ಲೇಔಟ್ ಸರ್ಕಲ್, ಡಿಸಿಎಂ ಲೇಔಟ್ ಸರ್ಕಾರಿ ಶಾಲೆ ಹತ್ತಿರ, ಅವರಗೆರೆ ಪಂಚಮುಖಿ ಆಂಜನೇಯ ದೇವಸ್ಥಾನದ ಹತ್ತಿರ, ಸರಸ್ವತಿ ಬಡಾವಣೆ.

ಆಂಜನೇಯ ದೇವಸ್ಥಾನ, ಶಿವಕುಮಾರ ಸ್ವಾಮಿ ಬಡಾವಣೆ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ನಿಟುವಳ್ಳಿ, ಹೆಚ್.ಕೆ.ಆರ್. ಸರ್ಕಲ್, ನಿಟ್ಟುವಳ್ಳಿ ಡಾಂಗೆ ಪಾರ್ಕ್, ಕೆಟಿಜಿ ನಗರ. ಬಾಪೂಜಿ ಶಾಲೆ ಹತ್ತಿರ, ಕುವೆಂಪು ನಗರ. ಗುಂಡಿ ಮಹಾದೇವಪ್ಪ ಸರ್ಕಲ್, ಎಂ.ಸಿ.ಸಿ. ಎ ಬ್ಲಾಕ್, ಈಶ್ವರ ಪಾರ್ವತಿ ದೇವಸ್ಥಾನದ ಹತ್ತಿರ, ವಿದ್ಯಾನಗರ, ಆಂಜನೇಯ ದೇವಸ್ತಾನದ ಹತ್ತಿರ, ಆಂಜನೇಯ ಬಡಾವಣೆ. ಬಾಪೂಜಿ ಬ್ಯಾಂಕ್ ಹತ್ತಿರ, ಬಿ.ಐ.ಇ.ಟಿ ರಸ್ತೆ, ಆಂಜನೇಯ ಬಡಾವಣೆ. ಶ್ರೀರಾಮ ಮಂದಿರದ ಹತ್ತಿರ, ಶಾಮನೂರು ಆಂಜನೇಯ ದೇವಸ್ಥಾನದ ಹತ್ತಿರ, ಹಳೇ ಕುಂದುವಾಡ. ಈ ಸ್ಥಳಗಳಲ್ಲಿ ವಿಸರ್ಜನೆ ಮಾಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *