ದಾವಣಗೆರೆ: ರ‍್ಯಾಂಪ್ ಯೋಜನೆಯಡಿ 50 ಸಾವಿರ ಆರ್ಥಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಸಣ್ಣ ಉದ್ಯಮೆದಾರರು ರ‍್ಯಾಂಪ್ ಯೋಜನೆಯಡಿಯಲ್ಲಿ ಆರ್ಥಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ: ಡಿಸಿಎಂಗೆ ಕಪ್ಪುಬಟ್ಟೆ ಪ್ರದರ್ಶನ ; ಬಂಜಾರ ಸಮುದಾಯದ ಯುವಕರ ವಿರುದ್ಧ ಪ್ರಕರಣ‌ ದಾಖಲು

ಜಿಲ್ಲೆಯ ಸಣ್ಣ ಉದ್ಯಮಿದಾರರು ತಮ್ಮ ಉತ್ಪನ್ನಗಳ ಶ್ರೇಷ್ಠತೆ, ಗುಣಮಟ್ಟ, ಇತರೆ ಪ್ರಮಾಣ ಪತ್ರ ಪಡೆಯಲು ಮಾಡಿರುವ ವೆಚ್ಚದ ಮೇಲೆ ರೂ 50,000 ವರೆಗೆ ಮರು ಪಾವತಿ ಪಡೆಯಲು ಹಾಗೂ ತಮ್ಮ ಉತ್ಪನ್ನ ಗಳ ಪ್ಯಾಕೇಜಿಂಗ್ ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿ ಪಡಿಸಲು ಮಾಡಿರುವ ವೆಚ್ಚದ ಮೇಲೆ ರೂ 50,000 ವರೆಗೆ ಮರುಪಾವತಿ ಪಡೆಯಲು ರ‍್ಯಾಂಪ್ ಯೋಜನೆಯ ಬ್ರಾಂಡ್ ಕರ್ನಾಟಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ಉದ್ಯಮಿಗಳು ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದು. ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕ ಕೇಂದ್ರ ಕರೂರು ಕೈಗಾರಿಕ ಪ್ರದೇಶ ಕಚೇರಿಯನ್ನು ದಾವಣಗೆರೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೀರೇಂದ್ರ 9538731451, ಕೊಟ್ರೇಶ್ 9901030264, ಚೇತನ್ 8884141820 ಇವರಿಗೆ ಸಂಪರ್ಕಿಸಬಹುದೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *