ದಾವಣಗೆರೆ: ದಾವಣಗೆರೆ ಮಹಾ ಪಾಲಿಕೆ ಪೌರ ಕಾರ್ಮಿಕರಿಗೆ ಸರ್ಕಾರ ನಿರ್ಮಿಸಿದ 330 ಮನೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹಸ್ತಾಂತರಿಸಿದರು. ನಗರದ ಹೊರ ವಲಯದ ಬೂದಾಳ್ ಸಮೀಪ 20 ಎಕರೆ ಪ್ರದೇಶದಲ್ಲಿ ನಿರ್ಮಿಸಿದ ಮನೆಗಳನ್ನು ಇಂದು (ಮಾ.05) ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಯಿತು. ಸರ್ಕಾರವು 61 ಕೋಟಿ ವೆಚ್ಚದ 330 ಮನೆಗಳನ್ನು ನಿರ್ಮಿಸಿದ್ದು, ವಸತಿ ಇಲ್ಲದ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಎಸ್ಪಿ ರಿಷ್ಯಂತ್ ಇದ್ದರು.
ದಾವಣಗೆರೆ: ಪೌರ ಕಾರ್ಮಿಕರಿಗೆ ಸರ್ಕಾರ ನಿರ್ಮಿಸಿದ 330 ಮನೆಗಳ ಹಸ್ತಾಂತರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



