Connect with us

Dvgsuddi Kannada | online news portal | Kannada news online

ದಾವಣಗೆರೆ: ಪೌರ ಕಾರ್ಮಿಕರಿಗೆ ಸರ್ಕಾರ ನಿರ್ಮಿಸಿದ 330 ಮನೆಗಳ ಹಸ್ತಾಂತರ

ದಾವಣಗೆರೆ

ದಾವಣಗೆರೆ: ಪೌರ ಕಾರ್ಮಿಕರಿಗೆ ಸರ್ಕಾರ ನಿರ್ಮಿಸಿದ 330 ಮನೆಗಳ ಹಸ್ತಾಂತರ

ದಾವಣಗೆರೆ: ದಾವಣಗೆರೆ ಮಹಾ ಪಾಲಿಕೆ ಪೌರ ಕಾರ್ಮಿಕರಿಗೆ ಸರ್ಕಾರ ನಿರ್ಮಿಸಿದ 330 ಮನೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹಸ್ತಾಂತರಿಸಿದರು. ನಗರದ ಹೊರ ವಲಯದ ಬೂದಾಳ್ ಸಮೀಪ 20 ಎಕರೆ ಪ್ರದೇಶದಲ್ಲಿ ನಿರ್ಮಿಸಿದ ಮನೆಗಳನ್ನು ಇಂದು (ಮಾ.05) ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಯಿತು. ಸರ್ಕಾರವು 61 ಕೋಟಿ ವೆಚ್ಚದ 330 ಮನೆಗಳನ್ನು ನಿರ್ಮಿಸಿದ್ದು, ವಸತಿ ಇಲ್ಲದ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಜಿ.ಎಂ.‌ಸಿದ್ದೇಶ್ವರ, ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಎಸ್ಪಿ ರಿಷ್ಯಂತ್ ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top