Connect with us

Dvgsuddi Kannada | online news portal | Kannada news online

ಉಚ್ಚoಗಿದುರ್ಗ: ಹರಕೆ ರೂಪದಲ್ಲಿ ಬಂದ ಸೀರೆ ಹರಾಜು

IMG 20221118 181918

ದಾವಣಗೆರೆ

ಉಚ್ಚoಗಿದುರ್ಗ: ಹರಕೆ ರೂಪದಲ್ಲಿ ಬಂದ ಸೀರೆ ಹರಾಜು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ನ.19 ರಂದು ಮಧ್ಯಾಹ್ನ 01 ಘಂಟೆಗೆ ಉಚ್ಚoಗೇಮ್ಮನಿಗೆ ಹರಕೆ ರೂಪದಲ್ಲಿ ಸಲ್ಲಿಸಿದ ವಿವಿಧ ಗುಣಮಟ್ಟದ ಸೀರೆಗಳ ಹರಾಜು ಪ್ರಕ್ರಿಯೆ ನಡೆಯಲಿದೆ.

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರ) ಎಂ.ಎಚ್. ಪ್ರಕಾಶ್ ರಾವ್ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿದ್ದು ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರೂ 50,000 ರೂ.ಠೇವಣಿಯನ್ನು ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಬೇಕು. ಹರಾಜಿನಲ್ಲಿ ಪಡೆದ ಸಾಮಗ್ರಿಗಳಿಗೆ ಆ ದಿನವೇ ಹಣವನ್ನು ಪಾವತಿಸಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಎಚ್ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top