Connect with us

Dvgsuddi Kannada | online news portal | Kannada news online

ಉಚ್ಚoಗಿದುರ್ಗ:  ಹಾಲಮ್ಮ ದೇವಸ್ಥಾನದ ಮಹಾದ್ವಾರ ಉದ್ಘಾಟಿಸಿದ ಶಾಸಕ ಎಸ್ . ವಿ. ರಾಮಚಂದ್ರ

ಹರಪನಹಳ್ಳಿ

ಉಚ್ಚoಗಿದುರ್ಗ:  ಹಾಲಮ್ಮ ದೇವಸ್ಥಾನದ ಮಹಾದ್ವಾರ ಉದ್ಘಾಟಿಸಿದ ಶಾಸಕ ಎಸ್ . ವಿ. ರಾಮಚಂದ್ರ

 ವಿಜಯನಗರ: ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಉಚ್ಚoಗಿದುರ್ಗದ  ಹಾಲಮ್ಮ ದೇವಸ್ಥಾನದ ಮಹಾದ್ವಾರ ಕಳಸರೋಹಣ.  ಉದ್ಘಾಟನೆ ಹಾಗೂ ಭಕ್ತರ ದೇಣಿಗೆ ಯಿಂದ ಸಂಗ್ರಹವಾದ ಆಭರಣಗಳ ಅರ್ಪಣೆ ಕಾರ್ಯಕ್ರಮ ನಡೆಯಿತು.

ಈ ಹಾಲಮ್ಮ ದೇವಸ್ಥಾನದ ಮಹಾದ್ವಾರವನ್ನು ಜಗಳೂರು ಶಾಸಕ ಎಸ್ ವಿ ರಾಮಚಂದ್ರಪ್ಪ ಟೇಪ್ ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಿದರೆ ಕಳಸರೋಹಣ ಕಾರ್ಯಕ್ರಮವನ್ನು ಶ್ರೀ ರೇವಣಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ದೀಪಾ ಹಚ್ಚುವ ಮೂಲಕ ಉದ್ಘಾಟನೆ ಮಾಡಿದರು.

ಉಚ್ಚoಗಿದುರ್ಗ ಪುರವರ್ಗ ಮಠದ ಶ್ರೀ ರೇವಣಸಿದ್ದಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯದಲ್ಲಿ ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು,  ಹಾಲಮ್ಮ ದೇವಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು,ಸದಸ್ಯರು, ಗ್ರಾಮಸ್ಥರು, ಭಕ್ತರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top