Connect with us

Dvgsuddi Kannada | online news portal | Kannada news online

ಬುಳ್ಳಾಪುರದ ಸಿದ್ಧಪ್ಪ ನಿಧನ

ಹರಪನಹಳ್ಳಿ

ಬುಳ್ಳಾಪುರದ ಸಿದ್ಧಪ್ಪ ನಿಧನ

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪಹಳ್ಳಿ ತಾಲ್ಲೂಕಿನ ರಾಗಿಮಸಲವಾಡ ಗ್ರಾಮದ ಬುಳ್ಳಾಪುರದ ಸಿದ್ದಪ್ಪ (70) ಅವರು ಏ.30 ರಂದು ಶುಕ್ರವಾರ ಸಂಜೆ 4 ಗಂಟೆಗೆ ನಿಧನ ಹೊಂದಿದ್ದಾರೆ.  ಅವರ ಅಂತ್ಯಕ್ರಿಯೆ  ಶನಿವಾರ ( ಮೇ 01)  ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ  ರಾಗಿಮಸಲವಾಡ ನಡೆಯಲಿದೆ. ಮೃತರು ಧರ್ಮಪತ್ನಿ ಸುವರ್ಣಮ್ಮ, ಪುತ್ರರಾದ ವೀರೇಶ್, ಸತೀಶ್, ನಿರಂಜನ ಹಾಗೂ ಪುತ್ರಿ ರೂಪಾ ಅವರನ್ನು ಅಗಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top