Connect with us

Dvgsuddi Kannada | online news portal | Kannada news online

ಹರಿಹರ; ಬೆಳ್ಳೂಡಿ ಬಳಿ ಬಸ್-ಬೈಕ್ ನಡುವೆ ಅಪಘಾತ

FB IMG 1660651451599

ದಾವಣಗೆರೆ

ಹರಿಹರ; ಬೆಳ್ಳೂಡಿ ಬಳಿ ಬಸ್-ಬೈಕ್ ನಡುವೆ ಅಪಘಾತ

ದಾವಣಗೆರೆ: ಹರಿಹರ-ಶಿವಮೊಗ್ಗ ರಸ್ತೆಯ ಬೆಳ್ಳೂಡಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಾಯಗಳಾಗಿವೆ.

ಹರಿಹರ(ಗ್ರಾ) ಠಾಣಾ ವ್ಯಾಪ್ತಿಯ ಬೆಳ್ಳೂಡಿ ಗ್ರಾಮದ ಬಳಿ ನಡುವೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ112 ಕರೆ ಬಂದಿದ್ದು, 112 ERV ವಾಹನ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು,ಗಾಯವಾದ ಸವಾರನನ್ನು 112 ವಾಹನದಲ್ಲೇ ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರಿಹರ(ಗ್ರಾ) ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ರಸ್ತೆ ರಾಜ್ಯ ಹೆದ್ದಾರಿ ಆಗಿದ್ದರೂ, ರಸ್ತೆ ಕಿರಿದಾಗಿದ್ದು ವಾಹನ ಓಡಾಟ ಸಂಖ್ಯೆ ಹೆಚ್ಚಾಗಿದೆ. ಅಪಘಾತಗಳು ಹೆಚ್ಚಾಗಿದ್ದು, ಅದರಲ್ಲೂ ಬೈಕ್ ಸವಾರರು ಈ ರಸ್ತೆಯಲ್ಲಿ ಓಡಾಡುವುದು ಡೆಂಜರ್ ಎನ್ನುವಂತಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top