Connect with us

Dvgsuddi Kannada | online news portal | Kannada news online

ದಾವಣಗೆರೆ: ಜಮೀನಿನಲ್ಲಿ ನಿಲ್ಲಿಸಿದ್ದ ರೈತನ ಟ್ರ್ಯಾಕ್ಟರ್ ಟ್ರೈಲರ್ ಕಳವು

IMG 20230610 130239

ದಾವಣಗೆರೆ

ದಾವಣಗೆರೆ: ಜಮೀನಿನಲ್ಲಿ ನಿಲ್ಲಿಸಿದ್ದ ರೈತನ ಟ್ರ್ಯಾಕ್ಟರ್ ಟ್ರೈಲರ್ ಕಳವು

ದಾವಣಗೆರೆ: ಜಮೀನಿನಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನ ಟ್ರೈಲರ್‌ ಕಳವು ಮಾಡಿದ ಘಟನೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಕ್ಕಡಗಾತ್ರಿ ಗ್ರಾಮದ ರೈತ ಕರಿಬಸಪ್ಪ ಜಮೀನಿನಲ್ಲಿ ಕೃಷಿ ಕೆಲಸ ಮುಗಿದ ನಂತರ ಟ್ರೈಲರನ್ನು ಹೊಲದಲ್ಲಿಯೇ ನಿಲ್ಲಿಸಿ ಬಂದಿದ್ದರು. ಬೆಳಗ್ಗೆ ಜಮೀನಿಗೆ ಹೋಗಿ ನೋಡಿದಾಗ ಟ್ರೈಲರ್ ಇಲ್ಲದಿದ್ದರಿಂದ ಆತಂಕವಾಗಿದೆ. ಕೂಡಲೇ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಕರಿಬಸಪ್ಪ ದೂರು ದಾಖಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top