Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಬಂದಿದ್ದ ಮಂಡ್ಯದ ವೃದ್ಧ ಹರಿಹರ ಬೈಪಾಸ್ ಬಳಿ ಶವವಾಗಿ ಪತ್ತೆ

death

ದಾವಣಗೆರೆ

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಬಂದಿದ್ದ ಮಂಡ್ಯದ ವೃದ್ಧ ಹರಿಹರ ಬೈಪಾಸ್ ಬಳಿ ಶವವಾಗಿ ಪತ್ತೆ

ಹರಿಹರ: ಮಾಜಿ ಸಿಎಂ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ದಾವಣಗೆರೆಗೆ ಬಂದಿದ್ದ ಮಂಡ್ಯದ ಪಾಂಡವಪುರ ತಾಲ್ಲೂಕು ಅರಳಕುಪ್ಪೆ ಗ್ರಾಮದ ವೃದ್ಧ ಸ್ವಾಮಿಗೌಡ (73) ಹರಿಹರ ಬೈಪಾಸ್‌ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

ಅಮೃತ‌ ಮಹೋತ್ಸವ ಮುಗಿಸಿ ಪಾಂಡವಪುರಕ್ಕೆ ವಾಪಸ್‌ ಬರುವ ವೇಳೆ ಸ್ವಾಮಿಗೌಡ ಬಸ್‌ ತಪ್ಪಿಸಿಕೊಂಡಿದ್ದಾರೆ. ಹೆದ್ದಾರಿ ಬದಿಯಲ್ಲಿ ಬಸ್‌ಗಾಗಿ ಹುಡುಕಾಡುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ವಾಮಿಗೌಡ ನಾಪತ್ತೆ ಬಗ್ಗೆ ಕುಟುಂಬ ಸದಸ್ಯರು ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಸಿದ್ದರಾಮಯ್ಯ ಜನ್ಮದಿನಕ್ಕೆ ತೆರಳಿದ್ದ ಮಾಹಿತಿಯನ್ನೂ ಪೊಲೀಸರಿಗೆ ನೀಡಿದ್ದರು. ಹರಿಹರ ಪೊಲೀಸರು ಕಳುಹಿಸಿದ್ದ ಭಾವಚಿತ್ರವನ್ನು ಸ್ವಾಮಿಗೌಡರ ಕುಟುಂಬ ಸದಸ್ಯರು ಪತ್ತೆ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top