Connect with us

Dvgsuddi Kannada | online news portal | Kannada news online

ದಾವಣಗೆರೆ: ಉಕ್ಕಡಗಾತ್ರಿ ಅಜ್ಜಯ್ಯನಿಗೆ 25 ಕೆ.ಜಿ. ತೂಕದ ನೂತನ ಬೆಳ್ಳಿ ಮಂಟಪ ಲೋಕಾರ್ಪಣೆ

ajjaiha

ಹರಿಹರ

ದಾವಣಗೆರೆ: ಉಕ್ಕಡಗಾತ್ರಿ ಅಜ್ಜಯ್ಯನಿಗೆ 25 ಕೆ.ಜಿ. ತೂಕದ ನೂತನ ಬೆಳ್ಳಿ ಮಂಟಪ ಲೋಕಾರ್ಪಣೆ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ‌ ಶ್ರೀ ಕರಿಬಸವೇಶ್ವರ ಸ್ವಾಮಿಗೆ ಕಾಣಿಕೆ ರೂಪದಲ್ಲಿ ಬಂದ 25 ಕೆ.ಜಿ. ತೂಕದ ನೂತನ ಬೆಳ್ಳಿ ಮಂಟವನ್ನು ಲೋಕಾರ್ಪಣೆಗೊಳಿಸಲಾಯಿತು.

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಉತ್ತರಾಯಣ ಪುಣ್ಯಕಾಲದಲ್ಲಿ ಅಜ್ಜಯ್ಯನಿಗೆ ಭಕ್ತರಿಂದ ಕಾಣಿಕೆಯಾಗಿ ಬಂದ 25
ಕೆ.ಜಿ. ತೂಕದ ನೂತನ ಬೆಳ್ಳಿ ಮಂಟವನ್ನು ಅಪಾರ
ಭಕ್ತರ ಸಮ್ಮುಖದಲ್ಲಿ ದೇವಸ್ಥಾನದ ಟ್ರಸ್ಟಿಗಳು
ಲೋಕಾರ್ಪಣೆಗೊಳಿಸಿದರು. ನಂದಿಗುಡಿಯ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗ್ಗೆ ಅಜ್ಜಯ್ಯನ ದೇವಸ್ಥಾನಕ್ಕೆ ತೆರಳಿ ಅಜ್ಜಯ್ಯನ ಗದ್ದಿಗೆಗೆ ಮತ್ತು ಬೆಳ್ಳಿ ಮಂಟಪಕ್ಕೆ ಪೂಜೆ ಸಲ್ಲಿಸಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ನಾಡಿನ ವಿವಿಧ ಕಡೆಯಿಂದ ಆಗಮಿಸಿದ್ದ ಭಕ್ತರು ಮಂಟದಲ್ಲಿದ್ದ‌ ಅಜ್ಜಯನ ದರ್ಶನ ಪಡೆದು, ತುಂಗಾಭದ್ರಾ ನದಿದಂಡೆಯಲ್ಲಿ ಸಂಕ್ರಾಂತಿ ಹಬ್ಬ ಸಂಭ್ರಮಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top