ದಾವಣಗೆರೆ: ಕವಲೆತ್ತು ಗ್ರಾಮದ ಹತ್ತಿರ ತುಂಗಭದ್ರಾ ನದಿಯ ನೀರಿನ ಹರಿವು ಹೆಚ್ಚಾಗಿರುವುದರಿಂದ ನದಿಯ ನೀರಿನಲ್ಲಿ ಕೆಸರು ಮಿಶ್ರಿತವಾಗಿರುತ್ತದೆ. ನದಿಯಿಂದ ಹರಿಹರ ನಗರಕ್ಕೆ ನೀರು ಪೂರೈಸುತ್ತಿರುವ ಕಾರಣ ಸಾರ್ವಜನಿಕರು ನೀರನ್ನು ನೇರವಾಗಿ ಕುಡಿಯದೇ, ಕುದಿಸಿ, ಆರಿಸಿದ ನಂತರ ನೀರನ್ನು ಕುಡಿಯಬೇಕೆಂದು ನಗರಸಭೆ ಪೌರಯುಕ್ತರು ತಿಳಿಸಿದ್ದಾರೆ.
ದಾವಣಗೆರೆ:ನದಿಯಲ್ಲಿ ಕೆಸರು ಮಿಶ್ರಿತ ನೀರು; ಕುದಿಸಿ ನೀರು ಕುಡಿಯಲು ಸಲಹೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment