ಹರಿಹರ‌ ಗ್ರಾಮದೇವತೆ ಜಾತ್ರೆ: ಬೆಲ್ಲದ ಬಂಡಿ ಎತ್ತು ಗುದ್ದಿ ವೃದ್ಧ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಿಹರ: ಗ್ರಾಮದೇವತೆ ಜಾತ್ರೆ ಹಿನ್ನೆಲೆ ಆಯೋಜಿಸಿದ್ದ ಬೆಲ್ಲದ ಬಂಡಿ ಮೆರವಣಿಗೆಯಲ್ಲಿ ಎತ್ತೊಂದು ಬೆದರಿ, ಮೆರವಣಿಗೆ ನೋಡುತ್ತಿದ್ದ ವೃದ್ಧರೊಬ್ಬರಿಗೆ ಗುದ್ದಿದೆ. ಇದರ ಪರಿಣಾಮ ವೃದ್ಧ ಮೃತಪಟ್ಟ ಘಟನೆ ನಡೆದಿದೆ.

ದಾವಣಗೆರೆ: ಅಡಿಕೆ ಧಾರಣೆ; ಸತತ ಕುಸಿತ‌ ಬಳಿಕ ಭರ್ಜರಿ ಏರಿಕೆ – ಮಾ.21ರ ದರ ಎಷ್ಟಿದೆ..?

ತಾಲ್ಲೂಕಿನ ರಾಮತೀರ್ಥ ಗ್ರಾಮದ ವೀರಾಚಾರಿ (72) ಮೃತ ವೃದ್ಧ. ಅಲಂಕಾರಗೊಂಡ ಎತ್ತುಗಳು ಮತ್ತು ಬೆಲ್ಲದ ಬಂಡಿಯ ಮೆರವಣಿಗೆ ನೀಡಲು ಶಿವಗೊಗ್ಗ ರಸ್ತೆಗೆ ಬಂದಾಗ ಹೋರಿ ಬೆದರಿ ಚಿನ್ನಾಟಿಕೆ ತೆಗೆದು ಜನತ್ತ ನುಗ್ಗಿತು. ಈ ವೇಳೆ ಮೆರವಣಿಗೆ ನೋಡುತ್ತಿದ್ದ ವೀರಾಚಾರಿಗೆ‌ ಗುದ್ದಿದೆ. ಆಯತಪ್ಪಿ ನೆಲಕ್ಕೆ ಬಿದ್ದ ವೀರಾಚಾರಿಗೆ ತಲೆಗೆ ಬಲವಾದ ಪೆಟ್ಟು ಬಿದ್ದರಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ‌ ಪಡೆದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ಅವರ ಮಗ ಕಾಳಾಚಾರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಾವಣಗೆರೆ: ಬೋನಿಗೆ ಬಿದ್ದ ಕರಡಿ; ನಿಟ್ಟುಸಿರು ಬಿಟ್ಟ ಜನ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *