ಮಲೇಬೆನ್ನೂರು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ; ಅ.2ರಂದು ಶಿವಮೊಗ್ಗ- ಹರಿಹರ ಮಾರ್ಗ ಬದಲಾವಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದ ಶ್ರೀ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯು ಅ.2ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10ವರೆಗೆ ನಡೆಯಲಿದ್ದು, ಮರವಣಿಗೆ ಪಟ್ಟಣದ ಶಿವಮೊಗ್ಗ-ಹರಿಹರ ರಸ್ತೆಯಲ್ಲಿ ನಡೆಯಲಿದೆ. ಹೀಗಾಗಿ ಅಂದು ಮಾರ್ಗ ಬದಲಾವಣೆ ಮಾಡಿ ಜಿಲ್ಲಾ ಪೊಲೀಸ್ ಆದೇಶ ಹೊರಡಿಸಿದೆ.

ಗಣಪತಿ ವಿಸರ್ಜನೆಗೆ ಪೊಲೀಸ್ ಅಧೀಕ್ಷಕರ
ನೇತೃತ್ವದಲ್ಲಿ ಡಿವೈಎಸ್ಪಿ-01, ಸಿಪಿಐ-06, ಪಿಎಸ್‌ಐ-14, ಎಎಸ್‌ಐ-25, ಸಿಹೆಚ್‌ಸಿ/ಸಿಪಿಸಿ-201, ಕೆಎಸ್‌ಆರ್‌ಪಿ-01,
ಡಿಎಆರ್-02 ತುಕುಡಿ ಮತ್ತು ಸಿ.ಸಿ ಕ್ಯಾಮೆರಾಗಳು ಮತ್ತು ವಿಡಿಯೋ ಚಿತ್ರೀಕರಣಗಳನ್ನು ಬಳಸಿಕೊಂಡು ಬಂದೋಬಸ್ತ್
ಕೈಗೊಳ್ಳಲಾಗಿರುತ್ತದೆ. ಅಂದು ಬೆಳಿಗ್ಗೆ 10-00 ಗಂಟೆಯಿಂದ ರಾತ್ರಿ 10-00 ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.

  • ಹೊನ್ನಾಳಿಯಿಂದ ಹರಿಹರಕ್ಕೆ ಹೋಗುವ ವಾಹನಗಳು ಕೊಮಾರನಹಳ್ಳಿ ಚಾನಲ್ ಮೂಲಕ, ಗುಡ್ಡದ ಬೇವಿನಹಳ್ಳಿ ಗ್ರಾಮ- ಜಿಗಳಿ – ಕುಂಬಳೂರು ಮಾರ್ಗವಾಗಿ ಹರಿಹರಕ್ಕೆ ಹೋಗುವುದು
  • ಹರಿಹರದಿಂದ ಹೊನ್ನಾಳಿಗೆ ಹೋಗುವ ವಾಹನಗಳು ಕುಂಬಳೂರು ಗ್ರಾಮದ ಮೂಲಕ ನಿಟ್ಟೂರು – ಹರಳಹಳ್ಳಿ – ಹಾಲಿವಾಣ – ಕೊಮಾರನಹಳ್ಳಿ ಕೆರೆ ಏರಿಯ ಮೂಲಕ ಹೊನ್ನಾಳಿ ಕಡೆಗೆ ಹೋಗಲ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ

 

ದಾವಣಗೆರೆ: ಭೂ ಪರಿವರ್ತನೆಗೆ 1.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾ. ಪಂ. ಇಒ, ಗ್ರಾ.ಪಂ ಪಿಡಿಒ

ಸಾಹಿತಿಗಳಿಗೆ ಬೆದರಿಕೆ ಪತ್ರ; ಬಂಧಿತ ಆರೋಪಿ ದಾವಣಗೆರೆ ನಿವಾಸದಲ್ಲಿ ಮಹಜರ್

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *