ಹರಿಹರ; ನಾಳೆ ಈ‌ ಪ್ರದೇಶದಲ್ಲಿ ಬೆ.10ರಿಂದ ಸಂ.5ರವರೆಗೆ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಿಹರ: ಬೆಸ್ಕಾಂ ವತಿಯಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ‌.‌ ಇದರ ಪರಿಣಾಮ 66/11 ಕೆ.ವಿ. ಎಂ.ಯು.ಎಸ್.ಎಸ್ ವ್ಯಾಪ್ತಿಯ ಘಟಕ-1 ಮತ್ತು ಬೆಳ್ಳೂಡಿ ಶಾಖಾ ವ್ಯಾಪ್ತಿಯಲ್ಲಿ ಡಿ. 29ರಂದು ಬೆಳಿಗ್ಗೆ 10ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ದಾವಣಗೆರೆ: ಮಹಿಳೆ ಸರ ಸುಲಿಗೆ ಮಾಡಿದ ಇಬ್ಬರು ಆರೋಪಿಗಳ ಬಂಧನ; 1.80 ಲಕ್ಷ ಮೌಲ್ಯದ ಮಾಂಗಲ್ಯ ಸರ ವಶ

ಎಲ್ಲೆಲ್ಲಿ ವ್ಯತ್ಯಯ..?

ಶಿವಮೊಗ್ಗ ರಸ್ತೆ, ಬೈಪಾಸ್, ತರಳಬಾಳು ಬಡಾವಣೆ, ವಿದ್ಯಾನಗರ ಎ, ಬಿ ಮತ್ತು ಸಿ ಬ್ಲಾಕ್, ಇಂದಿರಾನಗರ, ಪ್ರಶಾಂತನಗರ, ಕಾಳಿದಾಸನಗರ, ಬೆಂಕಿನಗರ, ಜೆ.ಸಿ.ಬಡಾವಣೆ, ದೇವಸ್ಥಾನ
ರಸ್ತೆ, ಮುರ್ಕಲ್ ಕಾಂಪೌಂಡ್, ವೀರಭದ್ರೇಶ್ವರ ದೇವಸ್ಥಾನ ಪ್ರದೇಶ, ಬಾಹರ್‌ ಮಕಾನ್, ವಿ.ಆರ್.ಎಲ್. ರಸ್ತೆ, ರಾಮ ಮಂದಿರ, 1ನೇ ರೈಲ್ವೆ ಗೇಟ್, ಜ್ಯೋತಿ‌ ಮಠ, ಹಳ್ಳದಕೇರಿ,
ಕೈಲಾಸನಗರ, ಗಂಗಾನಗರ, ತೆಗ್ಗಿನಕೇರಿ, ಆಂಜನೇಯ ಆಕ್ರೋಟೆಕ್, ದೋಸ್ತಾನ ರೈಸ್ ಮಿಲ್, ಟೆಂಪಲ್‌ ರೋಡ್, ಜಾಮಿಯಾ ಮಸೀದಿ, ಹಳೆ‌ ಬಂಬೂ ಬಜಾರ್, ಹಳೆ ತಹಶೀಲ್ದಾರ್
ರೋಡ್, ಶಿಬಾರ ಸರ್ಕಲ್‌, ನಡುವಲ ಪೇಟೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ದಾವಣಗೆರೆ: ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ಬೆಳ್ಳೂಡಿ ಶಾಖಾ ವ್ಯಾಪ್ತಿಯ ಡಿ.ಎಂ.ಇಂಡಸ್ಟ್ರೀಸ್, ಹನಗವಾಡಿ, ಹನಗವಾಡಿ ಇಂಡಸ್ಟ್ರೀಯಲ್ ಏರಿಯಾ, ಶಿವನಹಳ್ಳಿ, ಬನ್ನಿಕೋಡು, ಹಲಸಬಾಳು 22 ಕೆರೆ ಲಿಫ್ಟ್ ಇರಿಗೇಶನ್ ಕೇಂದ್ರ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *