Connect with us

Dvgsuddi Kannada | online news portal | Kannada news online

ಅಮೃತ ಭಾರತ ರೈಲ್ವೆ ನಿಲ್ದಾಣ ಪುನರ್ ನಿರ್ಮಾಣ ಯೋಜನೆಯಡಿ ಹರಿಹರ ರೈಲ್ವೆ ಸ್ಟೇಷನ್ ಆಯ್ಕೆ;ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಶಂಕುಸ್ಥಾಪನೆ

images 2023 08 05T193655.680

ಹರಿಹರ

ಅಮೃತ ಭಾರತ ರೈಲ್ವೆ ನಿಲ್ದಾಣ ಪುನರ್ ನಿರ್ಮಾಣ ಯೋಜನೆಯಡಿ ಹರಿಹರ ರೈಲ್ವೆ ಸ್ಟೇಷನ್ ಆಯ್ಕೆ;ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಶಂಕುಸ್ಥಾಪನೆ

ದಾವಣಗೆರೆ: ಅಮೃತ ಭಾರತ ರೈಲ್ವೆ ನಿಲ್ದಾಣಗಳ ಪುನರ್ ನಿರ್ಮಾಣ ಯೋಜನೆಯಡಿ ಮೈಸೂರು ವಿಭಾಗದ ಹರಿಹರ ರೈಲು ನಿಲ್ದಾಣವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಯಡಿ ದೇಶದಲ್ಲಿನ 508 ರೈಲ್ವೆ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡುವ ಕಾಮಗಾರಿಗೆ ಏಕಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 6 ರ ಬೆಳಗ್ಗೆ 9.15 ರಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸುವರು.

ಹರಿಹರದ ರೈಲ್ವೆ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದರಾದ ಡಾ; ಜಿ.ಎಂ.ಸಿದ್ದೇಶ್ವರ ಹಾಗೂ ಹರಿಹರ ವಿಧಾನಸಭಾ ಕ್ಷೇತ್ರದ ಬಿ.ಪಿ.ಹರೀಶ್ ರವರು ಉಪಸ್ಥಿತರಿರುವರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿರುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top