ಹರಿಹರ: ಸರಿಯಾದ ಸಮಯಕ್ಕೆ ಬಸ್ ಬಿಡದ ಹಿನ್ನೆಲೆ ವಿದ್ಯಾರ್ಥಿಗಳ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಿಹರ; ಗ್ರಾಮೀಣ ಪ್ರದೇಶದಿಂದ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕೆಎಸ್ ಆರ್ ಟಿಸಿ ಬಸ್ ಬಿಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಹರಿಹರ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದರು.

ಹರಿಹರ ತಾಲ್ಲೂಕಿನ ಮಲೇಬೆನ್ನೂರು, ಕುಂಬಳೂರು, ಜಿಗಳಿ, ಬೆಳ್ಳೂಡಿ, ಸಿರಿಗೆರೆ, ಸೇರಿದಂತೆ ಅನೇಕ‌ ಕಡೆಯಿಂದ ಹರಿಹರ ನಗರಕ್ಕೆ ಬರುವ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕೆಎಸ್ ಅರ್ ಟಿಸಿ‌ ಬಸ್ ಬಿಡುತ್ತಿಲ್ಲ. ವಿದ್ಯಾರ್ಥಿಗಳು ಬರುವ ಬೆಳಗ್ಗೆ ಹಾಗೂ ಹೊರಡುವ ಸಂಜೆ ಸಮಯದಲ್ಲಿ ನಾನ್ ಸ್ಟಾಪ್ ಬಸ್ ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಿಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು. ವಿದ್ಯಾರ್ಥಿಗಳು ಮತ್ತು ಕೆಎಸ್ ಆರ್ ಟಿಸಿ ಅಧಿಕಾರಿಗಳ ನಡವೆ ಗಲಾಟೆ ಮಾಹಿತಿ ತಿಳಿದ ಹೊಯ್ಸಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಗಲಾಟೆ ತಿಳಿಗೊಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *