Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸೀಳು ಮುಖ, ಸೀಳುತುಟಿ ಹೊಂದಿದವರಿಗೆ ಉಚಿತ ಶಸ್ತ್ರ ಚಿಕಿತ್ಸೆ

ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸೀಳು ಮುಖ, ಸೀಳುತುಟಿ ಹೊಂದಿದವರಿಗೆ ಉಚಿತ ಶಸ್ತ್ರ ಚಿಕಿತ್ಸೆ

ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ರಾಷ್ಟ್ರೀಯ ಬಾಲಾಸ್ವಾಸ್ಥ್ಯ ಡಿ.ಇ.ಐ.ಸಿ ಕಾರ್ಯಕ್ರಮದಡಿ ಕೆ.ಬಿ.ಎಂ.ಐ.ಎಸ್.ಎಸ್ ರವರು ಸೀಳುತುಟಿ ಮತ್ತು ಸೀಳು ಅಂಗಳು, ಸೀಳು ಮುಖ ಹೊಂದಿದವರಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಜಿಲ್ಲೆಯಾದ್ಯಾಂತ ಸೀಳುತುಟಿ ಮತ್ತು ಸೀಳು ಅಂಗಳು, ಸೀಳು ಮುಖ ಇರುವ ಮಕ್ಕಳನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆ, ಡಿ.ಇ.ಐ.ಸಿ ಕೇಂದ್ರದಲ್ಲಿ ನೋಂದಣಿ ಮಾಡಿಸಿ, ರಂಗಾದೊರೆ ಮೆಮೋರಿಯಲ್ ಆಸ್ಪತ್ರೆ, ಬಸವನಗುಡಿ, ಬೆಂಗಳೂರು ಇಲ್ಲಿ ಉಚಿತ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top