Connect with us

Dvgsuddi Kannada | online news portal | Kannada news online

ದಾವಣಗೆರೆ: ಲಯನ್ಸ್ ಕ್ಲಬ್ ವತಿಯಿಂದ ಉಚಿತ ವಾಕ್, ಶ್ರವಣ ದೋಷ ತಪಸಣಾ ಶಿಬಿರ

ಪ್ರಮುಖ ಸುದ್ದಿ

ದಾವಣಗೆರೆ: ಲಯನ್ಸ್ ಕ್ಲಬ್ ವತಿಯಿಂದ ಉಚಿತ ವಾಕ್, ಶ್ರವಣ ದೋಷ ತಪಸಣಾ ಶಿಬಿರ

ದಾವಣಗೆರೆ: ನಗರದ ಲಯನ್ಸ್ ಕ್ಲಬ್  ವತಿಯಿಂದ  ರಾಜ್ಯಪಾಲ ಲ. ವಿಶ್ವನಾಥ ಶೆಟ್ಟಿ ಎಂ.ಜೆ.ಎಫ್. ಅವರ ಅಧಿಕೃತ ಭೇಟಿಯ ನಿಮಿತ್ತ ಹಲವಾರು ಸೇವಾ ಕಾರ್ಯಕ್ರಮಗಳನ್ನು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರವಣದೋಷವುಳ್ಳ ಮಕ್ಕಳಿಗಾಗಿ ಉಚಿತ ಚಿಕಿತ್ಸಾ ಶಿಬಿರ ಮತ್ತು ಹಿರಿಯ ನಾಗರಿಕರಿಗೆ ಉಚಿತ ಶ್ರವಣ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.

ಮಾ. 31 ಗುರುವಾರ ಮಧ್ಯಾಹ್ನ 12  ರಿಂದ ಸಂಜೆ 6.30ರವರೆಗೆ ಲಯನ್ಸ್ ಕ್ವೆಸ್ಟ್ ಸ್ಪೀಚ್ & ಹೀಯರಿಂಗ್ ಸೆಂಟರ್, ೩ನೇ ಮುಖ್ಯರಸ್ತೆ, ನಾಡಿಗರ ಕಣ್ಣಿನ ಆಸ್ಪತ್ರೆ ಎದುರು, ೧ನೇ ಮಹಡಿ, ಪಿ.ಜೆ. ಬಡಾವಣೆ, ದಾವಣಗೆರೆಯಲ್ಲಿ ನಡೆಯಲಿದೆ. ಅಗತ್ಯವಿರುವ ಎಲ್ಲಾ ಸಾರ್ವಜನಿಕರು ಮೊಬೈಲ್ : 9743780492  ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಎಂದು  ಲಯನ್ಸ್ ಕ್ಲಬ್  ಅಧ್ಯಕ್ಷ ಎಸ್. ಓಂಕಾರಪ್ಪ  ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top