Connect with us

Dvgsuddi Kannada | online news portal | Kannada news online

ದಾವಣಗೆರೆ: ಹಿಂದೂ ಮಹಾ ಗಣಪತಿ ಹಂದರ ಕಂಬ ಪೂಜೆ

FB IMG 1659090638878

ದಾವಣಗೆರೆ

ದಾವಣಗೆರೆ: ಹಿಂದೂ ಮಹಾ ಗಣಪತಿ ಹಂದರ ಕಂಬ ಪೂಜೆ

ದಾವಣಗೆರೆ: ಹಿಂದೂ ಮಹಾ ಗಣಪತಿ ಪ್ರತಿಷ್ಠಾನದ 5ನೇ ವರ್ಷದ ಗಣೇಶ ಹಬ್ಬ ಆಚರಣೆಗೆ ಇಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಹಂದರ ಕಂಬ ಪೂಜೆ ಸಲ್ಲಿಸಲಾಯಿತು. ಶಾಸಕ ಶಾಮನೂರು ಶಿವಕರಪ್ಪ ಹಾಲು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ‌ ಸದಸ್ಯರಾದ ದೇವರ‌ಮನೆ ಶಿವಕುಮಾರ, ಅಜಯ್ ಕುಮಾರ್ , ಧೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ , ಬಿಜೆಪಿ ಮುಖಂಡ ಶ್ರೀನಿವಾಸ ದಾಸಕರಿಯಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ದಿನೇಶ್ ಶಟ್ಟಿ, ಹಿಂದೂ ಮಹಾ ಗಣಪತಿ ಅಧ್ಯಕ್ಷ ಜೊಳ್ಳೇ ಗುರು, ಪದಾಧಿಕಾರಿಗಳು ಭಾಗವಹಿಸಿದ್ದರು.ಕೋವಿಡ್ ಹಿನ್ನೆಲೆ‌ ಎರಡ್ಮೂರು ವರ್ಷದಿಂದ ಸರಳವಾಗಿ ಆಚರಿಸಲಾಗಿತ್ತು. ಈ‌‌ ವರ್ಷ‌ ಸಂಭ್ರಮದಿಂದ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top