Connect with us

Dvgsuddi Kannada | online news portal | Kannada news online

ಪ್ರತಿ 15 ದಿನಗಳಿಗೊಮ್ಮೆ ಸ್ಫೋಟಕ ಪ್ರದೇಶ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಪ್ರಮುಖ ಸುದ್ದಿ

ಪ್ರತಿ 15 ದಿನಗಳಿಗೊಮ್ಮೆ ಸ್ಫೋಟಕ ಪ್ರದೇಶ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ದಾವಣಗೆರೆ: ಪ್ರತಿ ಜಿಲ್ಲೆಯಲ್ಲಿ 15 ದಿನಗಳಿಗೊಮ್ಮೆ ಸ್ಫೋಟಕ ಪ್ರದೇಶ ಮೇಲೆ ಭೂ ಮತ್ತು ಗಣಿ ಇಲಾಖೆ ಹಾಗೂ  ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದರು. ಎಲ್ ಪಿಜಿ ಸಿಲಿಂಡರ್ ಗ್ರಾಹಕರಿಗೆ ಮತ್ತೊಂದು ಶಾಕ್; ಮತ್ತೆ 25 ದರ ಹೆಚ್ಚಿಸಿದ ಸರ್ಕಾರ; ಒಂದೇ ತಿಂಗಳಲ್ಲಿ ಮೂರು ಬಾರಿ ಏರಿಕೆ..!

ಈಗಾಗಲೇ ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ  ಸಂಭವಿಸಿದ ಸ್ಪೋಟಕದ ಬಳಿಕ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾರಿಗೆ ಸ್ಪೋಟಕ ಬಳಸುವ ಪರವಾನಿಗೆ ಇದ್ದವರೇ ನಿಯಮ ಬಾಹಿರವಾಗಿ ಸ್ಪೋಟಕ ಬಳಸುತ್ತಿದ್ದಾರೆ. ಇದರ ಮೇಲೆ ನಿಗಾ ಇಡಲಾಗುವುದು. ಸ್ಪೋಟಕ ದ ಬಗ್ಗೆ  ಕೇಂದ್ರ ಸರ್ಕಾರದ ಕಾಯ್ದೆ ಕೂಡಾ ಪಾಲನೆಗೆ ಸೂಕ್ತ ಸೂಚನೆ ನೀಡಲಾಗಿದೆ. ಯಾರೇ ನಿಯಮ ಬಾಹಿರವಾಗಿ ಸ್ಪೋಟಕ ಬಳಸಿದರೇ ಸೂಕ್ತ ಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top