Connect with us

Dvgsuddi Kannada | online news portal | Kannada news online

ಶಾಸಕ ರೇಣುಕಾಚಾರ್ಯಗೆ ಮುಂಬೈ ಆಸ್ಪತ್ರೆಯಲ್ಲಿ ಆಪರೇಷನ್

ದಾವಣಗೆರೆ

ಶಾಸಕ ರೇಣುಕಾಚಾರ್ಯಗೆ ಮುಂಬೈ ಆಸ್ಪತ್ರೆಯಲ್ಲಿ ಆಪರೇಷನ್

ದಾವಣಗೆರೆ: ಸದಾ ಕ್ರಿಯಾಶೀಲರಾಗಿ ಓಡಾಡುತ್ತಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಮುಂಬೈ ಆಸ್ಪತ್ರೆಯಲ್ಲಿ ಕಾಲು ನೋವಿನ ಆರೇಷನ್ ಗೆ ಒಳಗಾಗಿದ್ದಾರೆ.  ಹೀಗಾಗಿ 15 ದಿನ ಕ್ಷೇತ್ರದಿಂದ ದೂರ ಇರಲಿದ್ದು, ವಿಶ್ರಾಂತಿಯಲ್ಲಿ ತೆಗೆದುಕೊಳ್ಳಲಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ ಗೆ ಒಳಗಾಗಿದ್ದೇನೆ. ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತೆಗೆ ದಾಖಲಾಗುತ್ತಿದ್ದು, ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದು, ಸಹಕರಿಸಬೇಕಾಗಿ ವಿನಯಪೂರ್ವಕವಾಗಿ ವಿನಂತಿಸುತ್ತೇನೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ಧಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top