Connect with us

Dvgsuddi Kannada | online news portal | Kannada news online

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ಬಾಳೆ ಅಂಗಾಂಶ ಸಸಿ ಮಾರಾಟಕ್ಕೆ ಲಭ್ಯ

ದಾವಣಗೆರೆ

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ಬಾಳೆ ಅಂಗಾಂಶ ಸಸಿ ಮಾರಾಟಕ್ಕೆ ಲಭ್ಯ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಮಗ್ರ ಜೈವಿಕ ಕೇಂದ್ರದಲ್ಲಿ ಜಿ-9(ಪಚ್ಚಬಾಳೆ) ತಳಿಯ ಅಂಗಾಂಶ ಬಾಳೆಸಸಿಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.ಉತ್ತಮ ಗುಣಮಟ್ಟದ ಅಂಗಾಂಶ ಬಾಳೆಸಸಿಗಳು ಪ್ರತಿ ಸಸಿಗೆ ರೂ.11 ರಂತೆ ಮಾರಾಟಕ್ಕೆ ಲಭ್ಯವಿರುತ್ತದೆ. ಆಸಕ್ತ ರೈತರು ಅಶ್ವಿನಿ ಡಿ.ಆರ್ ಮೊ.ಸಂ:8197954070 ಇವರನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ವೀರಭದ್ರಸ್ವಾಮಿ.ಜಿ.ಆರ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top