ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಮಗ್ರ ಜೈವಿಕ ಕೇಂದ್ರದಲ್ಲಿ ಜಿ-9(ಪಚ್ಚಬಾಳೆ) ತಳಿಯ ಅಂಗಾಂಶ ಬಾಳೆಸಸಿಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.ಉತ್ತಮ ಗುಣಮಟ್ಟದ ಅಂಗಾಂಶ ಬಾಳೆಸಸಿಗಳು ಪ್ರತಿ ಸಸಿಗೆ ರೂ.11 ರಂತೆ ಮಾರಾಟಕ್ಕೆ ಲಭ್ಯವಿರುತ್ತದೆ. ಆಸಕ್ತ ರೈತರು ಅಶ್ವಿನಿ ಡಿ.ಆರ್ ಮೊ.ಸಂ:8197954070 ಇವರನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ವೀರಭದ್ರಸ್ವಾಮಿ.ಜಿ.ಆರ್ ತಿಳಿಸಿದ್ದಾರೆ.
ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ಬಾಳೆ ಅಂಗಾಂಶ ಸಸಿ ಮಾರಾಟಕ್ಕೆ ಲಭ್ಯ
Leave a Comment
Related Post
Recent Posts
- ದಾವಣಗೆರೆ: ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ದಾವಣಗೆರೆ: ಪ್ರಸಕ್ತ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ… Read More
39 mins ago - ಜ್ಯೋತಿಷ್ಯಶಾಸ್ತ್ರದ ಪ್ರಕಾರ ಅದೃಷ್ಟವಂತರು ( ಕುಬೇರರು) ಲಕ್ಷ್ಮಿ ಯೋಗ ಹೇಗೆ ಉಂಟಾಗುತ್ತದೆ?
ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು… Read More
53 mins ago - ಎಷ್ಟೇ ದುಡಿದರೂ ದುಡ್ಡು ಉಳಿಯುತ್ತಿಲ್ಲವೇ..? ಹಾಗಾದ್ರೆ ಕೇಳಿ ಪರಿಹಾರ ಪಡೆದುಕೊಳ್ಳಿ…
ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು… Read More
1 hour ago - ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…
ಗುರು ಬಲ ಬಂದಿರುವ ರಾಶಿಗಳು ಮೇಷ, ಮಿಥುನ, ಸಿಂಹ, ತುಲಾ ಮತ್ತು ಮಕರ ರಾಶಿಗೆ ಗುರು ಬಲ ಉತ್ತಮವಾಗಿದೆ.ಜನ್ಮ ಕುಂಡಲಿಯಲ್ಲಿ… Read More
1 hour ago - ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024
ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ:… Read More
2 hours ago - ದಾವಣಗೆರೆ: ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ
ದಾವಣಗೆರೆ: ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ ಅನ್ಯ ಕೋಮಿನ ಯುವಕರಿಂದ ಕಲ್ಲುತೂರಾಟ ನಡೆದಿದ್ದು, ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.… Read More
9 hours ago