Connect with us

Dvgsuddi Kannada | online news portal | Kannada news online

ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಶೇಂಗಾ ಕ್ಷೇತ್ರೋತ್ಸವ

mallikarjun kvk

ದಾವಣಗೆರೆ

ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಶೇಂಗಾ ಕ್ಷೇತ್ರೋತ್ಸವ

ದಾವಣಗೆರೆ: ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಜಿಲ್ಲೆಯ ನ್ಯಾಮತಿ ತಾಲೂಕಿನ  ರಾಮೇಶ್ವರ ಗ್ರಾಮದಲ್ಲಿ ಶೇಂಗಾ ಬೆಳೆಯ ವಿವಿಧ ತಳಿಗಳ ಕ್ಷೇತ್ರ ಪ್ರಯೋಗದ ಕ್ಷೇತ್ರೋತ್ಸವ ಬೇಸಾಯ ತಜ್ಞ ಮಲ್ಲಿಕಾರ್ಜುನಪ್ಪ  ನೇತೃತ್ವದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ರೈತರಾದ ವಂಕಟೇಶ್  ನೆರವೇರಿಸಿಕೊಟ್ಟರು. ಶೇಂಗಾ ತಳಿಗಳಾದ G-2 52,,GPBD 4   ಕಾಯಿಗಳ ಸಂಖ್ಯೆ ಹಾಗೂ ಮೇವು ಬಹಳ ಉತ್ತಮವಾಗಿದ್ದು ಎಂದು ಪ್ರಗತಿಪರ ರೈತರು ರವಿಯವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕೇಂದ್ರದ

ಬೇಸಾಯ ತಜ್ಞ ಮಲ್ಲಿಕಾರ್ಜುನ್ ಅವರು ಮಾತನಾಡಿ,  ರೈತಬಾಂಧವರು ಉತ್ತಮವಾದ ತಳಿಗಳನ್ನು ಆಯ್ಕೆ ಮಾಡಿಕೊಂಡು ಬೆಳೆಯನ್ನು ಬೆಳೆಯುವುದು ಬಹಳ ಸೂಕ್ತ ಹಾಗೂ ಬಿತ್ತನೆಯ ಮೊದಲು ಬೀಜೋಪಚಾರ ಮಾಡುವುದರಿಂದ ಬೀಜದಿಂದ ಹರಡುವ ರೋಗಗಳನ್ನು ತಡೆಯಬಹುದು ಎಂದರು. ಪ್ರಗತಿಪರ ರೈತರಾದ ರಾಕೇಶ್ ಹಾಗೂ ರೈತ ಮಹಿಳೆ ಯಶೋಧಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಡಾ. ಅವಿನಾಶ್ ಹಾಗೂ ಸಣ್ಣ ಗೌಡರು, ಹಾಗೂ ಪ್ರಗತಿಪರ ರೈತರು ರೈತ ಮಹಿಳೆಯರು ಭಾಗವಹಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top