Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಗಿ ಕಟಾವು ಯಂತ್ರ ಪಲ್ಟಿ; ಯಂತ್ರದಡಿ ಸಿಲುಕಿ ಇಬ್ಬರು ಕೂಲಿ ಕಾರ್ಮಿಕರು ಸಾವು

jagalur news

ಜಗಳೂರು

ದಾವಣಗೆರೆ: ರಾಗಿ ಕಟಾವು ಯಂತ್ರ ಪಲ್ಟಿ; ಯಂತ್ರದಡಿ ಸಿಲುಕಿ ಇಬ್ಬರು ಕೂಲಿ ಕಾರ್ಮಿಕರು ಸಾವು

ದಾವಣಗೆರೆ: ರಾಗಿ ಕಟಾವು ಯಂತ್ರ ಪಲ್ಟಿಯಾದ ಪರಿಣಾಮ ಯಂತ್ರದಡಿ ಸಿಲುಕಿ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಬೈರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಗಾರಕ್ಕನಗುಡ್ಡ ಗ್ರಾಮದ ಮಹೇಶ್ (32) ಹಾಗೂ ರಾಧಮ್ಮ (28) ಸಾವನ್ನಪ್ಪಿದ ಕಾರ್ಮಿಕರು. ಬೈರನಾಯ್ಕನಹಳ್ಳಿ ಗ್ರಾಮದ ಜಮೀನೊಂದರಲ್ಲಿ  ರಾಗಿ ಕಟಾವು ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಹಿಂದಿರುಗುವಾಗ ಟ್ರ್ಯಾಕ್ಟರ್ ಎಂಜಿನ್ ನಿಂದ ರಾಗಿ ಕಟಾವು ಯಂತ್ರ ಕಳಚಿ ಪಲ್ಟಿಯಾಗಿದ್ದು, ಯಂತ್ರದ ಕೆಳಗೆ ಸಿಲುಕಿಕೊಂಡು ಇಬ್ಬರೂ ಮೃತಪಟ್ಟಿದ್ದಾರೆ. ಈ ಬಗ್ಗೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

To Top